Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾನು ಗೋಮಾಂಸ ತಿನ್ನಲ್ಲ: ಕಾಂಗ್ರೆಸ್ ನಾಯಕನ ಆರೋಪಕ್ಕೆ ಕಂಗನಾ ತಿರುಗೇಟು

    By Author AINApril 8, 2024
    Share
    Facebook Twitter LinkedIn Pinterest Email
    Demo

    ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಗೋಮಾಂಸ ತಿನ್ನುತ್ತಾರೆ. ಅದನ್ನು ಅವರೇ ಹೇಳಿಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಆರೋಪಕ್ಕೆ ನಟಿ ಕಂಗನಾ ತಿರುಗೇಟು ನೀಡಿದ್ದಾರೆ.

    ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಮಾಂಸವನ್ನು ಸೇವಿಸುವುದಿಲ್ಲ. ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರ ರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಯೋಗ ಮತ್ತು ಆಯುರ್ವೇದವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ.

    ವಿರೋಧಿಗಳ ಬಗ್ಗೆಯೂ ಕಟುವಾಗಿಯೇ ಮಾತನಾಡಿರುವ ಕಂಗನಾ, ಇಂತಹ ತಂತ್ರಗಳು ನನ್ನ ಇಮೇಜ್ ಹಾಳುಮಾಡಲು ಕೆಲಸ ಮಾಡುವುದಿಲ್ಲ. ನನ್ನ ಜನರು ನನ್ನ ಬಗ್ಗೆ ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ. ಯಾವುದೇ ಪ್ರಯತ್ನ ಅವರನ್ನು ದಾರಿ ತಪ್ಪಿಸುವುದಿಲ್ಲ ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    Karisma Kapoor: ಮತ್ತೊಂದು ದುರಂತ: ಸ್ಟಾರ್ ನಟಿಯ ಮಾಜಿ ಪತಿ ಹೃದಯಾಘಾತದಿಂದ ನಿಧನ..!

    June 13, 2025

    ಮಂಗ್ಲಿ ಬರ್ತಡೇ ಪಾರ್ಟಿಯಲ್ಲಿ ನಡೆದಿದ್ದೇನು? ವಿಡಿಯೋ ಬಿಡುಗಡೆ ಮಾಡಿದ ಗಾಯಕಿ!

    June 12, 2025

    ಮೌನ ಮುರಿದ ಮಂಗ್ಲಿ… ಡ್ರಗ್ಸ್ ಪ್ರಕರಣದ ಬಗ್ಗೆ ಗಾಯಕಿ ಕೊಟ್ಟ ಸ್ಪಷ್ಟನೆ ಏನು? Video ವೈರಲ್!

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Shooting Accident: ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್’ನಲ್ಲಿ ಪ್ರವಾಹ..! ಸಿಬ್ಬಂದಿ ಗಾಯ

    June 12, 2025

    Mangli.. ಪಾರ್ಟಿಯಲ್ಲಿ ನಶೆಯ ಅಮಲು: ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಬೇಡಿ – ಮಂಗ್ಲಿ

    June 12, 2025

    ಬರ್ತ್’ಡೇ ದಿನವೇ ನಶೆಯಲ್ಲಿ ತೇಲಿದ್ರಾ ಮಂಗ್ಲಿ ..!? ರೆಸಾರ್ಟ್ ಮೇಲೆ ಪೊಲೀಸರ ದಾಳಿ: ಡ್ರಗ್ಸ್ ಪತ್ತೆ, ದೂರು ದಾಖಲು!

    June 11, 2025

    AS Ravi Kumar: ಚಿತ್ರರಂಗದಲ್ಲಿ ಮತ್ತೊಂದು ದುರಂತ: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ನಿಧನ

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.