Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಳೆ ಆತಂಕದ ನಡುವೆಯೂ ಹಣ್ಣಿನ ರಾಜ ಮಾವುಗೆ ಚಿನ್ನದ ಬೆಲೆ..!

    By AIN AuthorJune 7, 2024
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಸಾಕಷ್ಟು ಮಳೆ ಬೀಳತಾ ಇದ್ದು ಇಷ್ಟಾದರೂ ಹುಬ್ಬಳ್ಳಿ ಧಾರವಾಡ ಮಾರುಕಟ್ಟೆಗೆ ಹಣ್ಣುಗಳ ರಾಜ ಎಂದೇ ಹೆಸರಾದ ಮಾವಿನ ಹಣ್ಣಿನ ಆ ವಕ ಹೆಚ್ಚಾಗಿದ್ದರು ಕೂಡಾ ದುಬಾರಿ ಬೆಲೆಯಿಂದಾಗಿ ಗ್ರಾಹಕರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಈ ಕುರಿತು ಒಂದು ವಿಶೇಷ ವರದಿ. ಹುಬ್ಬಳ್ಳಿ ಧಾರವಾಡ ಸೇರಿದಂತೆ ಈ ಭಾಗದಲ್ಲಿ ಮಾವಿನ ಹಣ್ಣಿನ ಬೆಲೆ ಏರಿಕೆ‌ಆಗಿದ್ದು ಮಾವು ಪ್ರಿಯರಿಗೆ ಅಸಮಾಧಾನ ಆಗಿದೆ.

    ಆಪೂಸ್, ಕಲ್ಕಿ, ಬದಾಮಿ (ಅಲಾನ್ನೋ), ಮಲ್ಯೂಬಾ ತಳಿಯ ಮಾವಿನ ಹಣ್ಣುಗಳುಇನ್ನು ಸಹ ನಗರದ ಮಾರುಕಟ್ಟೆಗೆ ಬರುತ್ತಿವೆ. ರಸಪೂರಿ ಹಣ್ಣು ಸಹ ಗೋದಾಮಿನಲ್ಲಿ ದಾಸ್ತಾನಾಗಿದೆ. ಇಲ್ಲಿನ ಜನತಾ ಬಜಾರನಲ್ಲಿ ವ್ಯಾಪಾರಿಗಳು ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಈ ಭಾಗದಲ್ಲಿ ಬಹು ಬೇಡಿಕೆ ಇರುವ ಆಪೂಸ್ ತಳಿಯ ಮಾವಿನ ಹಣ್ಣಿಗೆ ಸದ್ಯ ಕೆ.ಜಿಗೆ 600ರಿಂದ 700 ರವರೆಗೆ ದರ ಇದೆ. ಬೆಳಗಾವಿ ಪ್ರದೇಶದಲ್ಲಿ ಬೆಳೆಯುವ ಸಿಂಧೂರ ತಳಿಯ ಮಾವಿನ ಹಣ್ಣು ಸ್ಥಳೀಯವಾಗಿ ಮಾರುಕಟ್ಟೆಗೆ ಅವಕವಾಗುವ ಬದಾಮಿ ತಳಿಗೆ ಕೆ.ಜಿಗೆ 400ರಿಂದ 4 50ವರೆಗೆ ಬೆಲೆ ಇದೆ. ಇದರಿಂದ ಗ್ರಾಹಕರು ಆತಂಕದಲ್ಲಿ ಇದ್ದಾರೆ.

    Nail Fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು!

    ನಗರದ ಈದ್ಗಾ ಮೈದಾನ, ಕೊಪ್ಪೀಕರ ರಸ್ತೆ, ದಾಜೀಬಾನಪೇಟೆ,‌ಜನತಾ ಬಜಾರ್ ಮುಂತಾದ ಕಡೆಗಳಲ್ಲಿ ಮಾವಿನ ಹಣ್ಣುಗಳನ್ನು ಕೆ.ಜಿ ಲೆಕ್ಕಕ್ಕಿಂತ ಹೆಚ್ಚಾಗಿ ಡಜನ್ ಲೆಕ್ಕದಲ್ಲಿ  ಖರೀದಿಸು ಒಂದು ಡಜನ್ ಅಪೂಸ್ ಹಣ್ಣಿಗೆ ಚಿಲ್ಲರೆ ವ್ಯಾಪಾರಿಗಳು 600ರಿಂದ 800 ದರ ಹೇಳುತ್ತಿದ್ದಾರೆ. ಸಾಮಾನ್ಯವಾಗಿ ಏಪ್ರಿಲ್  ಆರಂಭದಲ್ಲಿ ಮಾರುಕಟ್ಟೆಗೆ ಆವಕವಾಗುತ್ತಿದ್ದುಇನ್ನು ಮುಂದುವರಿದಿದೆ .ಕಳೆದ ವರ್ಷ ಮಳೆ ಕೊರತೆಯಿಂದಾಗಿ ಇಳುವರಿಯೂ ಕುಸಿದಿದೆ. ಧಾರವಾಡ ಜಿಲ್ಲೆಯ ನವಲಗುಂದ, ಕುಂದಗೋಳ, ಕಲಘಟಗಿ, ಅಳ್ಳಾವರ, ಅಣ್ಣಿಗೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾವಿನ ತೋಟಗಳಿವೆ.

    ಬದಾಮಿ (ಅಲಾತೀನ್ಸ್), ದಶೇರಿ. ತೋತಾಪುರಿ, ಮಲ್ಲಿಕಾ ತಳಿಯ ಮಾವು ಬೆಳೆಯಲಾಗಿದೆ.’ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಮಾವಿನ ಹಣ್ಣುಗಳ ಗಾತ್ರ ಕಡಿಮೆಯಾಗಿದೆ. ಮಳೆಯ ಕೊರತೆ, ನೀರಿನ ಅಭಾವದಿಂದ ಮಾವಿನ ಗಿಡಗಳಿಗೆ ಪ್ರಮುಖವಾಗಿ ತೇವಾಂಶದ ಕೊರತೆ ಕಾಡಿದೆ. ಕಲ್ಪಿ, ಸಿಂಧೂರ, ಬದಾಮಿ, ಮಲ್ಲಿಕಾ, ತೋತಾಪುರಿ ತಳಿಯ ಮಾವಿನ ಹಣ್ಣುಗಳನ್ನು ತರಿಸಲಾಗುತ್ಮಾರಾಟವಾಗುತ್ತಿವೆ. ಮಾವಿನ ಹಣ್ಣು ಕೆಜಿಗೆ 400 ರಿಂದ 450 ರವರೆಗೆ ಮಾರಾಟ ಮಾಡಲಾಗುತ್ತಿದೆ.

    ಮಾವಿನ ಸೀಜನ್ ಮುಗಿಯಲು ಬಂದರು ಕೂಡಾಬೆಲೆ ಹೆಚ್ಚಿದೆ. ಆದ್ದರಿಂದ ವ್ಯಾಪಾರಸ್ಥರು ಸಹ ಜನರ ಚೌಕಾಸಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿ ದಿನ ಸರಾಸರಿ 30ರಿಂದ 40 ಡಜನ್ ಹಣ್ಣುಗಳು ಮಾರಾಟವಾಗುತ್ತಿವೆ. ಇನ್ನು ಮಾವಿನ ಹಣ್ಣು ದುಬಾರಿ ಆಗಿದ್ದು ಕೊಂಡು ಕೊಳ್ಳಲು ಆಗತಾ ಇಲ್ಲ. ಆದ್ದರಿಂದ ಸಹಜವಾಗಿಯೇ ಮಾವು ಪ್ರಿಯರಿಗೆ ಮಾವಿನ ಹಣ್ಣು ಕವಿಯಾಗಿವೆ.

    Demo
    Share. Facebook Twitter LinkedIn Email WhatsApp

    Related Posts

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025

    ಕಾಲ್ತುಳಿತ ದುರಂತ ಪ್ರಕರಣ: ಮೊಮ್ಮಗನ ಅಗಲಿಕೆಗೆ ನೊಂದಿದ್ದ ಮನೋಜ್ ಅಜ್ಜಿ ನಿಧನ!

    June 9, 2025

    ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಅಪಘಾತದ ರಭಸಕ್ಕೆ ಕಾರು ಪುಡಿಪುಡಿ

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.