Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು: ಡಾ. ಪಿ.ಶಿವರಾಜು

    By AIN AuthorJune 19, 2024
    Share
    Facebook Twitter LinkedIn Pinterest Email
    Demo

    ಮೈಸೂರು: ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು.  ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ  ನಡೆದ ಜಿಲ್ಲಾ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದ 24 ಗಂಟೆಯ ಒಳಗೆ ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಮಿತಿಯವರು ಆ ಸ್ಧಳಕ್ಕೆ ಭೇಟಿ ಮಾಡಿ ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

    Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ

    ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು.ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ಅರ್ಹ ರೈತ ಕುಟುಂಬಕ್ಕೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯಗಳಾದ  ಮೃತ ರೈತರ ಪತ್ನಿಗೆ 2000  ರೂ.ಗಳ ಮಾಸಾಶನ,

    ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಹಾಗೂ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ,  ಜಿಲ್ಲಾ ಸಹಕಾರ ನಿಬಂಧಕರು,ಜಿಲ್ಲಾ ವೈಧ್ಯಾಧಿಕಾರಿಗಳು,ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಭಾರೀ ಮಳೆ: ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು!

    June 9, 2025

    ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!

    June 9, 2025

    ಜಸ್ಟ್ 2 ಸೆಕೆಂಡ್: ಮಹಿಳೆ ಸರ ಕದ್ದೊಯ್ದ ಕಳ್ಳ.. ಸಿಸಿಟಿವಿ ದೃಶ್ಯ ಇಲ್ಲಿದೆ!

    June 9, 2025

    ಗದಗ| ಸಾರಿಗೆ ಬಸ್ ಅಪಘಾತ: ತಪ್ಪಿದ ಭಾರಿ ದುರಂತ!

    June 9, 2025

    ಹೃದಯವಿದ್ರಾವಕ ಘಟನೆ: 6 ವರ್ಷದ ಮಗಳನ್ನೇ ಕೊಲೆಗೈದ ತಾಯಿ!

    June 9, 2025

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!

    June 8, 2025

    Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

    June 8, 2025

    ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.