Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PM Kissan: ರೈತರಿಗೆ ಗುಡ್‌ ನ್ಯೂಸ್:‌ ಈ ದಿನ ರೈತರ ಖಾತೆಗೆ 18ನೇ ಕಂತಿನ ಹಣ ಜಮಾ

    By AIN AuthorSeptember 28, 2024
    Share
    Facebook Twitter LinkedIn Pinterest Email
    Demo

    ಇತ್ತೀಚೆಗೆ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡಿದರು. ಈ ಹಿನ್ನಲೆಯಲ್ಲಿ 18ನೇ ಕಂತಿನ ಬಿಡುಗಡೆ ದಿನಾಂಕದ ಪ್ರಮುಖ ಮಾಹಿತಿ ಹೊರಬಿದ್ದಿದೆ.

    ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೊಳಿಸುತ್ತಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯಿಂದ ಲಕ್ಷಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ.

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣಕ್ಕಾಗಿ ನೀವೇನಾದರೂ ಕಾದು ಕುಳಿತಿದ್ದರೆ, ಹಾಗೂ 18ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂದು ನೀವೇನಾದರೂ ಕಾಯುತ್ತಿದ್ದರೆ, ಇದರ ಚಿಂತೆ ಬಿಡಿ, ಯಾಕೆಂದರೆ ಅಕ್ಟೋಬರ್ 5 ರಂದು 18ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣ ಅರ್ಹರಿರುವ ಫಲಾನುಭವಿ ರೈತರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

    ರೈತರಿಗೆ ಸಂತಸದ ಸುದ್ದಿ: ಮೋದಿ ಸರ್ಕಾರದಿಂದ ಸಿಕ್ಕಿದೆ ಬಿಗ್‌ ಅಪ್‌ ಡೇಟ್!

    ಇತ್ತೀಚೆಗೆ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆ ಮಾಡಿದರು. ಈ ಹಣವನ್ನು 18 ಜೂನ್ 2024 ರಂದು ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯ ಭಾಗವಾಗಿ ಒಟ್ಟು 9 ಕೋಟಿ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ.

    ಯಾವ ರೈತರು ಇದುವರೆಗೆ ತಮ್ಮ ಈ-ಕೆವೈಸಿಯನ್ನು ಮಾಡಿಸಿಲ್ಲ, ಅಂತವರು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಿ ಹಾಗೂ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ? ಇಲ್ಲವಾ? ಎಂದು ಪರಿಶೀಲಿಸಿಕೊಳ್ಳಿ. ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗದಿದ್ದಲ್ಲಿ ಹಣ ದೊರೆಯದೆ ಇರಬಹುದು.

    ಈ ಪಿಎಂ ಕಿಸಾನ್ ಯೋಜನೆಯ ಹಣವು ಈ ಕೆವೈಸಿ ಯನ್ನು ನೀವು ಮಾಡಿದ್ದಲ್ಲಿ ಮಾತ್ರ ಪಡೆಯುತ್ತೀರಾ ಎಂದು ಹೇಳಬಹುದು. ಆದ್ದರಿಂದ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ನಿಮ್ಮ ಈ ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ. ಅಂದಾಗ ನೀವು ಹಣ ಪಡೆಯಲು ಅರ್ಹರಿರುತ್ತೀರ ಎಂದು ಹೇಳಬಹುದು.

    ಹಾಗೂ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಏನಾದರೂ ಲಿಂಕ್ ಆಗದೆ ಇದ್ದಲ್ಲಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವು ವರ್ಗಾವಣೆ ಆಗುವುದಿಲ್ಲ ಎಂದು ತಿಳಿಸಲಾಗಿದೆ. ಆದ್ದರಿಂದ ಈ-ಕೆವೈಸಿ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಕೊಳ್ಳುವುದು ಅತ್ಯಗತ್ಯ.

    ಪಿಎಂ ಕಿಸಾನ್ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆಯೇ ಎಂದು ನೋಡಲು.. ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ( https://pmkisan.gov.in/ ). ಈಗ ಫಲಾನುಭವಿ ಸ್ಥಿತಿ ಪುಟಕ್ಕೆ ಹೋಗಿ. ಅದಕ್ಕಾಗಿ “ಫಲಾನುಭವಿ ಸ್ಥಿತಿ” ಆಯ್ಕೆಯನ್ನು ಕ್ಲಿಕ್ ಮಾಡಿ. ಈಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು “ಡೇಟಾ ಪಡೆಯಿರಿ” ಕ್ಲಿಕ್ ಮಾಡಿ. ಈಗ ನೀವು ಫಲಾನುಭವಿಯ ಸ್ಥಿತಿಯನ್ನು ನೋಡಬಹುದು. ಅಲ್ಲಿ ನೀವು ನಿಮ್ಮ ಸ್ಥಿತಿಯನ್ನು ಪರಿಶೀಲಿಸಬಹುದು.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.