Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕುಟುಂಬಕ್ಕೆ ಆಧಾರವಾಗಿದ್ದ 2 ಲಕ್ಷ ಬೆಲೆ ಬಾಳುವ 2 ಹಸುಗಳು ಕಳ್ಳತನ.! ರೈತ ಕಂಗಾಲು

    By AIN AuthorSeptember 30, 2024
    Share
    Facebook Twitter LinkedIn Pinterest Email
    Demo

    ನೆಲಮಂಗಲ: ರೈತ ಭೂಮಿಯಲ್ಲಿ ಕೃಷಿ ಜೊತೆಗೆ ಜಾನುವಾರುಗಳ ಸಾಕಾಣಿಕೆಯನ್ನ ಅವಲಂಬಿಸಿ ತನ್ನ ಕುಟುಂಬವನ್ನ ನಿರ್ವಹಣೆ ಮಾಡುತ್ತಾರೆ. ಆದರೆ ಕಳೆದ ರಾತ್ರಿ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ವೇಳೆ ಕಳ್ಳರು 2 ಹಸು ಒಂದು ಕರುವನ್ನ ಯಾರಿಗೂ ಅನುಮಾನ ಬಾರದಂತೆ ಕಳ್ಳತನ ಮಾಡಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.

    ಹಸುಗಳನ್ನು ಕಳೆದುಕೊಂಡ ರೈತ ತಿಮ್ಮಪ್ಪಯ್ಯ ಕಣ್ಣೀರು ಹಾಕಿದ್ದು ಈ ಬಡ ರೈತನ ಮನೆಗೆ ಆಶ್ರಯವಾಗಿದ್ದು ಹಸುಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದು ರೈತ ಕುಟುಂಬ ಕಂಗಾಲಾಗಿದ್ದಾರೆ.

    Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ನೆಲಮಂಗಲ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಹಸುಗಳ ಕಳ್ಳತನ ಪ್ರಕರಣದಿಂದ ರೈತರು ಬೇಸತ್ತಿದ್ದು, ಬೆಲೆ ಬಾಳುವ ರಾಸುಗಳು, ಜಾನುವಾರುಗಳು ಕಳ್ಳರ ಟಾರ್ಗೆಟ್ ಆಗಿದೆ. ಇನ್ನೂ ಈ ರೈತ ಜಾನುವಾರುಗಳಿಂದ ಹಾಲು ಕೊಡುತ್ತಿದ್ದ ಹಸುಗಳ ಜೊತೆ ಕರುಗಳನ್ನು ಸಹ ಕಳ್ಳತನ ಮಾಡಿದ್ದು ಆತಂಕಕ್ಕೆ ಕಾರಣವಾಗಿದ್ದು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಕಳ್ಳರ ಪತ್ತೆಗೆ ಆಗ್ರಹಿಸಿದ್ದಾರೆ.

     

     

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.