Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಯಾವದೇ ಕಾರಣಕ್ಕೂ ಈ ದಿನ ಉಗುರುಗಳನ್ನು ಕತ್ತರಿಸಲೇಬೇಡಿ! ಕಷ್ಟ. ಬಡತನ ಬೆಂಬಿಡದೆ ಕಾಡುತ್ತೆ

    By AIN AdminNovember 22, 2024
    Share
    Facebook Twitter LinkedIn Pinterest Email
    Demo

    ಉಗುರುಗಳನ್ನು ಕತ್ತರಿಸುವುದು ಆರೋಗ್ಯಕರವಾದ ಅಭ್ಯಾಸ. ಬೆರಳು ಹಾಗೂ ಉಗುರಿನ ಸಂಧಿಯಲ್ಲಿ ಸಿಲುಕಿಕೊಳ್ಳುವ ಕೊಳಕು ಮತ್ತು ಸೂಕ್ಷ್ಮ ಜೀವಿಗಳು ಸಂಗ್ರಹವಾಗುವುದನ್ನು ಸುಲಭವಾಗಿ ತಡೆಗಟ್ಟಬಹುದು. ಹಿಂದೂ ನಂಬಿಕೆ ಹಾಗೂ ಕೆಲವು ಸಂಪ್ರದಾಯಗಳ ಪ್ರಕಾರ ಉಗುರು ಎಲ್ಲಾ ಸಮಯದಲ್ಲೂ ಮಾಡಬಾರದು.

    ಅದು ವ್ಯಕ್ತಿಗೆ ನಕಾರಾತ್ಮಕ ಫಲವನ್ನು ನೀಡುವುದು ಎಂದು ಹೇಳಲಾಗುವುದು. ಅದರಲ್ಲೂ ಶುಭಕರವಾದ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ, ಕೆಲವು ತಿಥಿಗಳಲ್ಲಿ, ವಿಶೇಷವಾದ ವಾರಗಳಲ್ಲಿ ದಿನದ ಎಲ್ಲಾ ಸಮಯದಲ್ಲಿ ಉಗುರು ಕತ್ತರಿಸುವುದು ಮಾಡಬಾರದು.

    ಮಂಗಳವಾರ ಮತ್ತು ಶನಿವಾರ
    ಮಂಗಳವಾರ, ಶನಿವಾರ ಮತ್ತು ಗುರುವಾರ ಉಗುರುಗಳನ್ನು ಕತ್ತರಿಸಬಾರದು. ಈ ದಿನ ನಿಮ್ಮ ಉಗುರುಗಳನ್ನು ಕತ್ತರಿಸಿದರೆ, ಅದರ ಕೆಟ್ಟ ಪರಿಣಾಮಗಳನ್ನು ನೀವು ಅನುಭವಿಸಬೇಕಾಗುತ್ತದೆ. ಇದರಿಂದಾಗಿ ಹಣ ಮತ್ತು ಮದುವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

    ಅಲ್ಲದೆ, ಮಂಗಳವಾರ ಕತ್ತರಿ, ನೇಲ್ ಕಟರ್‌ನಂಥ ಚೂಪು ವಸ್ತುಗಳ ಬಳಕೆಗೇ ಶಾಸ್ತ್ರದಲ್ಲಿ ನಿಷೇಧವಿದೆ. ಈ ದಿನ ಯುದ್ಧಕಾರಕ ಮಂಗಳನು ಇವುಗಳ ಬಳಕೆಗೆ ತೊಡಗಿದರೆ ಹೆಚ್ಚಿನ ದೈಹಿಕ ಹಾನಿಗೆ ಕಾರಣನಾಗುತ್ತಾನೆ. ಇದಲ್ಲದೇ ಅಮವಾಸ್ಯೆ ಮತ್ತು ಚತುರ್ದಶಿ ತಿಥಿಯಂದು ಕೂಡ ಉಗುರುಗಳನ್ನು ಕತ್ತರಿಸಬೇಡಿ.

    ಭಾನುವಾರ

    ನೀವು ಭಾನುವಾರ ಉಗುರುಗಳನ್ನು ಕತ್ತರಿಸಿದರೆ, ಅದು ನಿಮ್ಮ ಕೆಲಸಕ್ಕೆ ಅಡ್ಡಿಯಾಗುತ್ತದೆ ಮತ್ತು ನಿಮ್ಮ ಸಮಯವನ್ನು ವ್ಯರ್ಥ ಮಾಡುತ್ತದೆ.

    ಸೂರ್ಯಾಸ್ತದ ನಂತರ
    ಸೂರ್ಯಾಸ್ತದ ನಂತರವೂ ಉಗುರುಗಳನ್ನು ಕತ್ತರಿಸಬಾರದು. ಮನೆಯವರನ್ನು ಆಶೀರ್ವದಿಸಲು ಲಕ್ಷ್ಮಿ ದೇವಿಯು ಸಂಜೆ ಹೊತ್ತಿನಲ್ಲಿ ಮನೆಗೆ ಭೇಟಿ ನೀಡುತ್ತಾಳೆ ಎಂದು ನಂಬಲಾಗಿದೆ. ಹಾಗಾಗಿ ಸಂಜೆ ಉಗುರುಗಳನ್ನು ಕತ್ತರಿಸುವುದು ದೇವಿಗೆ ಅಗೌರವವೆಂದು ಪರಿಗಣಿಸಲಾಗುತ್ತದೆ. ಇದರಿಂದಾಗಿ ದುಃಖ ಮತ್ತು ಬಡತನ ಮನೆ ಮಾಡುತ್ತದೆ.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025

    ದಿನಕ್ಕೊಂದು ಪೀಸ್ ಅನಾನಸ್ ತಿನ್ನಿ: ನಿಮ್ಮ ಈ ಎಲ್ಲಾ ಸಮಸ್ಯೆಗಳಿಗೂ ಗುಡ್ ಬೈ ಹೇಳಿ!

    May 11, 2025

    Mothers Day Special: ಅಮ್ಮಂದಿರ ದಿನಕ್ಕೆ ನಿಮ್ಮ ಪ್ರೀತಿಯ ಅಮ್ಮನಿಗೆ ಹೀಗೆ ಶುಭಾಶಯ ಕೋರಿ!

    May 11, 2025

    ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳು: ಇಲ್ಲಿದೆ ಚಾರ್ಜ್ ಮಾಡದೆ 50 ವರ್ಷಗಳ ಕಾಲ ಕೆಲಸ ಮಾಡುವ ಬ್ಯಾಟರಿ!

    May 11, 2025

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    May 11, 2025

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.