Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸರ್ಕಾರಿ ಜಾಗ ಒತ್ತುವರಿ ಮಾಡಿದವರ ವಿರುದ್ಧ ಕ್ರಮವಾಗಲಿ ; ಎಸ್ ಆರ್ ಹಿರೇಮಠ್ ಆಗ್ರಹ

    By Author AINMarch 29, 2025
    Share
    Facebook Twitter LinkedIn Pinterest Email
    Demo

    ವಿಜಯನಗರ : ಸಮಾಜ ಪರಿವರ್ತನಾ ಸಂಸ್ಥೆ ಸುದೀರ್ಘ ಹೋರಾಟಕ್ಕೆ ಜಯ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ತೆರವು ವಿಚಾರವಾಗಿ ಸಮಾಜ ಪರಿವರ್ತನಾ ಸಂಸ್ಥೆ ಮುಖ್ಯಸ್ಥ ಎಸ್.ಆರ್ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ.

    ಹೊಸಪೇಟೆಯಲ್ಲಿಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಪ್ರಭಾವಿ ವ್ಯಕ್ತಿಗಳಿಂದ 71 ಎಕರೆ ಸರ್ಕಾರಿ ಗೋಮಾಳ ಜಮೀನು ಒತ್ತುವರಿಯಾಗಿದೆ. ನ್ಯಾಯಾಲಯದಲ್ಲಿ ಸುದೀರ್ಘ ಹೋರಾಟದ ಬಳಿಕ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಬೆಂಚ್ ತೆರವು ಆದೇಶ ಮಾಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ತೆರವು ಕಾರ್ಯಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಕುಮಾರಸ್ವಾಮಿ ಅವ್ರ ರಾಮನಗರ ಜಿಲ್ಲೆಯ ಕೇತಗಾಯನಹಳ್ಳಿ 14 ಎಕರೆ ಒತ್ತುವರಿ ಭೂಮಿಗೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು 71 ಎಕರೆ 30 ಗುಂಟೆ ಒತ್ತುವರಿಯಾಗಿದೆ. ಕೆಲವೇ ದಿನಗಳಲ್ಲಿ ಎಲ್ಲ ಜಾಗೆ ತೆರವು ಮಾಡಿ ಸರ್ಕಾರದ ವಶಕ್ಕೆ ತೆಗೆದುಕೊಳ್ತಾರೆ ಅಂತಾ ವಿಶ್ವಾಸವಿದೆ

    ಸರ್ಕಾರಿ ಜಾಗ ಒತ್ತುವರಿ ಮಾಡಿದ ಪ್ರಭಾವಿ ವ್ಯಕ್ತಿಗಳ ಮೇಲೆ‌ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ‌ ತೆಗೆದುಕೊಳ್ಳಬೇಕು. ಗೋಮಾಳ ಜಾಗ ಒತ್ತುವರಿ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಪ್ರಭಾವಿ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಲರಣ ದಾಖಲಿಸಬೇಕೆಂದು ಎಸ್‌ ಆರ್‌ ಹಿರೇಮಠ್‌ ಆಗ್ರಹಿಸಿದ್ದಾರೆ.

     

    ಇನ್ನೂ ಕೇಂದ್ರ ಸಚಿವ ಸ್ಥಾನಕ್ಕೆ ಹೆಚ್‌ಡಿಕೆ ರಾಜೀನಾಮೆ ನೀಡಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು  ಅದರ ನೈತಿಕ ಹೊಣೆಯನ್ನ ಹೊರಬೇಕು. ಕುಮಾರಸ್ವಾಮಿ ಈಗ ಎನ್ ಡಿಎ ದ ಒಂದು ಭಾಗವಾಗಿದ್ದಾರೆ. ರಾಜೀನಾಮೆ ಪಡೆಯುವ ವಿಚಾರ ಅವರಿಗೆ ಬಿಟ್ಟದ್ದು ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿ..! ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

    June 30, 2025

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ KRS: ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ..!

    June 30, 2025

    ಮೊದಲು ಅವರ ತಟ್ಟೆಯಲ್ಲಿರುವ ಹೆಗ್ಗಣ ಹೊರ ಹಾಕಲಿ: ಅಶೋಕ್ ಹೇಳಿಕೆಗೆ ಭೈರತಿ ಸುರೇಶ್ ಟಾಂಗ್

    June 30, 2025

    ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ ಪತ್ರಕರ್ತರ ವಾಹನ ಹಸ್ತಾಂತರ

    June 30, 2025

    ನಾನು ಮತ್ತು ಡಿಕೆಶಿ ಒಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ಥರ ಗಟ್ಟಿ: ಸಿಎಂ ಸಿದ್ದರಾಮಯ್ಯ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಇಂದು ಒಂದೇ ದಿನ ನಾಲ್ವರಿಗೆ ಹಾರ್ಟ್ ಅಟ್ಯಾಕ್..!

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.