ಬಾಗಲಕೋಟೆ: ನೀರಿನ ಸಮಸ್ಯೆ ವಿರುದ್ಧ ರೊಚ್ಚಿಗೆದ್ದ ಇಲಕಲ್ ನಗರದ ಜನ್ರಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಇಲಕಲ್ ನಗರದಲ್ಲಿ ಪ್ರೀ ಅಕ್ಕಿ ಬೇಡ, ನೀರು ಬೇಕು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ನಗರದ ವಾಲ್ಮೀಕಿ ಸರ್ಕಲ್ ನಲ್ಲಿ ಖಾಲಿ ಕೊಡಗಳನ್ನ ಹಿಡಿದು ನಗರಸಭೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಹೊತ್ತು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ರಸ್ತೆಯಲ್ಲಿ ಕುಳಿತು ಅಧಿಕಾರಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನೀರಿನ ಸಮಸ್ಯೆ ಅಧಿಕಾರಿಗಳ ಗಮನಕ್ಕಿದ್ರೂ,ಸಮಸ್ಯೆ ಪರಿಹರಿಸಿದ ಅಧಿಕಾರಿಗಳು. ಬಡವರಿಗೆ ಪ್ರೀ ಅನ್ನ ಭಾಗ್ಯ ಬೇಡ, ಕುಡಿಯುವ ನೀರು ಪುರೈಸಿ ಎಂದು ಪ್ರತಿಭಟನೆ ನಡೆಸಲಾಯಿತು.