Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತಟ್ಟೆ ವಿಚಾರಕ್ಕೆ ಕಿರಿಕ್: ಮನೆಗೆ ಊಟಕ್ಕೆಂದು ಕರೆಸಿ ವ್ಯಕ್ತಿ ಮೇಲೆ ಸ್ನೇಹಿತರಿಂದ ಹಲ್ಲೆ!

    By AIN AuthorMarch 31, 2025
    Share
    Facebook Twitter LinkedIn Pinterest Email
    Demo

    ಚಿಕ್ಕೋಡಿ:- ಮನೆಗೆ ಊಟಕ್ಕೆ ಎಂದು ಕರೆಸಿ ವ್ಯಕ್ತಿಗಳ ಮೇಲೆ ಸ್ನೇಹಿತರು ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಜರುಗಿದೆ.

    Happy Ramadan Eid 2025: ರಂಜಾನ್ ಹಬ್ಬದ ಮಹತ್ವ, ಇತಿಹಾಸ ಆಚರಣೆಯ ವಿಧಾನ ಹೀಗಿದೆ ನೋಡಿ..!

    ಊಟದ ತಟ್ಟೆಯ ವಿಚಾರವಾಗಿ ನಡೆದ ವಾಗ್ವಾದವು ವೀಕೊಪಕ್ಕೆ ಹೋಗಿ ಈ ಅವಘಡ ಸಂಭವಿಸಿದೆ. ನಿಮ್ಮ ಮನೆಯಿಂದಲೇ ಊಟದ ತಟ್ಟೆಯನ್ನ ತೆಗೆದುಕೊಂಡು ಬಾ ಅಂತ ಹೇಳಿ ವ್ಯಕ್ತಿಗಳ‌ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ. ಕಳೆದ 3 ದಿನಗಳ ‌ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೇವೆಂದ್ರ ಕಾಂಬಳೆ‌, ರಾಹುಲ ಕಾಂಬಳೆ, ಹಲ್ಲೆಗೋಳಗಾದ ವ್ಯಕ್ತಿಗಳು ಎನ್ನಲಾಗಿದೆ.

    ಮನೆಗೆ ಊಟಕ್ಕೆ ಎಂದು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವ್ಯಕ್ತಿಗಳಿಂದ ಗಂಭೀರ ಆರೋಪ ಮಾಡಲಾಗಿದೆ. ಊಟದ ತಟ್ಟೆಯನ್ನ ನಿಮ್ಮ ಮನೆಯಿಂದಲೇ ತೆಗೆದುಕೊಂಡು ಬನ್ನಿ ಎಂದು ಹೇಳಿ ಆನಂದ ಜಾಧವ್ ಹಾಗೂ ಸಹಚರರಿಂದ ಹಲ್ಲೆ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೊಳಗಾದ ದೇವೆಂದ್ರ , ಕಾಂಬಳೆ ಹಾಗೂ ರಾಹುಲ ಕಾಂಬಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025

    ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!

    June 28, 2025

    ಆಘಾತಕಾರಿ ಘಟನೆ: ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು!

    June 28, 2025

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    June 27, 2025

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    June 27, 2025

    ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದು ಕಳ್ಳರಲ್ಲ ಮ್ಯಾನೇಜರ್! ಸಿಕ್ಕಿಬಿದ್ದಿದ್ದೇ ರೋಚಕ!

    June 27, 2025

    ಬೆಂಕಿ ಅವಘಡ: ವಂದೇ ಭಾರತ್‌ ರೈಲಲ್ಲಿ ತಪ್ಪಿದ ಭಾರೀ ಅನಾಹುತ!

    June 27, 2025

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.