Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ!

    By AIN AuthorApril 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    IPL 2025: ಹಿಟ್ ಮ್ಯಾನ್ ಮೇಲೆ ಅಂಬಾನಿ ಪತ್ನಿ ಫುಲ್‌ ಫೈರ್..!‌ ಯಾಕೆ ಗೊತ್ತಾ..?

    ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ ರಾಜ್ಯಾದ್ಯಂತ ಶೀಘ್ರವೇ ಉಗ್ರ ಹೋರಾಟ ಮಾಡಲಾಗತ್ತೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷ ಕಳೆದಿದೆ. ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಜನ ಸಾಮಾನ್ಯರ ಮೇಲೆ ಸರ್ಕಾರ ಬೆಲೆ ಏರಿಕೆಯ ಹೊರೆಹಾಕಿದ್ದಾರೆ. ಬೆಲೆ ಏರಿಕೆ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಸಕ್ಕೂ ಟ್ಯಾಕ್ಸ್ ಹಾಕುತ್ತಿದ್ದಾರೆ. ಮೆಟ್ರೋ, ಹಾಲು, ನೀರು, ಪೆಟ್ರೋಲ್, ಡಿಸೇಲ್ ಸೇರಿ ಎಲ್ಲಾ ಬೆಲೆ ಏರಿಕೆ ಆಗಿದೆ. ಇದನ್ನು ಖಂಡಿಸಿ ಜೆಡಿಎಸ್ ಪಕ್ಷ ಉಗ್ರ ಪ್ರತಿಭಟನೆ ಮಾಡುತ್ತದೆ. ಈ ವಾರದಲ್ಲಿ ಶಾಸಕರು, ಪದಾಧಿಕಾರಿಗಳು ಸಭೆ ಮಾಡಿ, ಹೋರಾಟದ ರೂಪುರೇಷೆ ಸಿದ್ದತೆ ಮಾಡುವುದಾಗಿ ತಿಳಿಸಿದರು.

    ಬಿಜೆಪಿ ಮಾಡುತ್ತಿರುವ ಹೋರಾಟದಲ್ಲಿ ಜೆಡಿಎಸ್ ಭಾಗಿಯಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ಮಾಡುತ್ತಿದೆ. ಅಹೋರಾತ್ರಿ ಧರಣಿ ಜೊತೆಗೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಮಿತ್ರ ಪಕ್ಷವಾಗಿ ಸದನದ ಒಳಗೆ, ಹೊರಗೆ ನಾವು ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅವರು ತನ್ನದೇ ಹೋರಾಟವನ್ನು ಮಾಡ್ತಿದ್ದಾರೆ. ಜೆಡಿಎಸ್ ಕೂಡಾ ಬೆಲೆ ಏರಿಕೆ ಬಗ್ಗೆ ಶೀಘ್ರವೇ ಹೋರಾಟ ಮಾಡುತ್ತದೆ ಅಂದರು.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಘಟನೆಯನ್ನು ಕಣ್ಣಾರೆ ಕಂಡಿದ್ದೇನೆ: ಚಂದನ್ ಶೆಟ್ಟಿ!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025

    ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!?

    June 5, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತಪಟ್ಟ 11 ಮಂದಿಯ ವಿವರ ಇಲ್ಲಿದೆ !

    June 5, 2025

    ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ!

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?

    June 5, 2025

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.