Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿರಾಜ್ ಮಾರಕ ಬೌಲಿಂಗ್ ತತ್ತರಿಸಿದ RCB: ಗುಜರಾತ್ ಗೆ 170 ಟಾರ್ಗೆಟ್!

    By AIN AuthorApril 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ತಂಡ ಮುಖಾಮುಖಿಯಾಗಿವೆ. ಆದರೆ ತವರು ಮೈದಾನದಲ್ಲೇ RCB ಬ್ಯಾಟರ್ಸ್ ತತ್ತರಿಸಿದ್ದು, ಗುಜರಾತ್ ತಂಡದ ಆಟಗಾರ ಮಾಜಿ RCB ಪ್ಲೇಯರ್ ಸಿರಾಜ್ ಅವರ ಬೊಂಬಾಟ್ ಬೌಲಿಂಗ್ ಗೆ RCB ಬ್ಯಾಟರ್ಸ್ ನಲುಗಿ ಹೋಗಿದ್ದಾರೆ.

    ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್: ಉಬರ್, ರ‍್ಯಾಪಿಡೋ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ!

    ತಂಡದ ಪರ ಸ್ಪೋಟಕ ಬ್ಯಾಟಿಂಗ್ ನಡೆಸಬೇಕಿದ್ದ ಆರಂಭಿಕರಾದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ ಮತ್ತು ದೇವದತ್ತ ಪಡಿಕ್ಕಲ್, ಶುರುವಿನಲ್ಲೇ ತಮ್ಮ ಬಹುಮುಖ್ಯ ವಿಕೆಟ್‌ಗಳನ್ನು ಶೀಘ್ರವೇ ಜಿಟಿ ಬೌಲರ್‌ಗಳಿಗೆ ಒಪ್ಪಿಸಿ, ಪೆವಿಲಿಯನ್‌ನತ್ತ ಮುಖ ಮಾಡಿದರು. ಇದು ತಂಡವನ್ನು ದೊಡ್ಡ ಸಂಕಷ್ಟಕ್ಕೆ ದೂಡಿತು. ಈ ಸಮಯದಲ್ಲಿ ಕ್ರೀಸ್‌ಗೆ ಬಂದ ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್ ಸ್ಟೋನ್, ಟಿಮ್ ಡೇವಿಡ್ ಅವರ ಅಬ್ಬರದ ಬ್ಯಾಟಿಂಗ್ ತಂಡದ ಮೊತ್ತವನ್ನು 150ರ ಗಡಿದಾಟಿಸಲು ಸಹಾಯ ಮಾಡಿತು.

    10 ಓವರ್‌ವರೆಗೂ ಮಂದಗತಿಯಲ್ಲೇ ಸಾಗಿದ ಆರ್‌ಸಿಬಿ, 14ನೇ ಓವ‌ರ್ ನಂತರ ಅಬ್ಬರದ ಬ್ಯಾಟಿಂಗ್ ನಡೆಸಿತು. ಇನ್ನೂ ಗುಜರಾತ್ ಟೈಟನ್ಸ್ ಪರ ಬೌಲಿಂಗ್‌ನಲ್ಲಿ ಮಿಂಚಿದ ಮೊಹಮ್ಮದ್ ಸಿರಾಜ್, ಸ್ಟಾ‌ರ್ ಬ್ಯಾಟರ್‌ಗಳಾದ ಫಿಲ್ ಸಾಲ್ಟ್, ದೇವದತ್ತ ಪಡಿಕ್ಕಲ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್‌ರ ವಿಕೆಟ್ ಕಬಳಿಸುವ ಮೂಲಕ ಆರ್‌ಸಿಬಿ ಬ್ಯಾಟರ್‌ಗಳನ್ನು ಯಶಸ್ವಿಯಾಗಿ ಕಟ್ಟಿಹಾಕಿದರು. 20 ಓವರ್‌ ಅಂತ್ಯಕ್ಕೆ ಆರ್‌ಸಿಬಿ 169 ರನ್‌ಗಳನ್ನು ಕಲೆಹಾಕಿದೆ.

    ಈ ಟಾರ್ಗೆಟ್ ರೀಚ್ ಮಾಡುತ್ತಾ ಗುಜರಾತ್ ಕಾದು ನೋಡಬೇಕಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.