Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿಕ್ಸ್ ಪ್ಯಾಕ್, ಕಟ್ಟುಮಸ್ತಾದ ದೇಹ..ಬಂದ ನೋಡು ʼಬಿಲ್ಲ ರಂಗ ಭಾಷಾʼ

    By Author AINApril 3, 2025
    Share
    Facebook Twitter LinkedIn Pinterest Email
    Demo

    ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮ್ಯಾಕ್ಸ್ ಮೂಲಕ ಮ್ಯಾಕ್ಸಿಮ್ ಎಂಟರ್ ಟೈನ್ಮೆಂಟ್ ಕೊಟ್ಟಿದ್ದ ಕಿಚ್ಚ ಈಗ ಬಿಲ್ಲ ರಂಗ ಭಾಷಾ ಅವತಾರವೆತ್ತಿದ್ದಾರೆ. ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಟ್ಮೇಲೆ ಸೈಲೆಂಟ್ ಆಗಿದ್ದ ಸುದೀಪ್ ಮಾರ್ಚ್ ಎರಡನೇ ವಾರದಿಂದ ಶೂಟಿಂಗ್ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ್ದರು. ಆದರೆ ಬಿಲ್ಲ ರಂಗ ಭಾಷಾ ಅಂಗಳಕ್ಕೆ ಕಿಚ್ಚ ಇಳಿದೇ ಇಲ್ಲ. ಹೀಗಾಗಿ ಫ್ಯಾನ್ಸ್ ಯಾವಾಗಿನಿಂದ ಶೂಟಿಂಗ್ ಶುರು? ಅಪ್ ಡೇಟ್ ಕೊಡಿ ಅಂತಾ ನಿರ್ದೇಶಕರ ಹಿಂದೆ ಬಿದ್ದಿದ್ದಾರೆ. ಅಭಿಮಾನಿಗಳ ಕಾತರಕ್ಕೆ ಕಿಚ್ಚನ ತೆರೆ ಎಳೆದಿದ್ದಾರೆ.ಬಿಲ್ಲ ರಂಗ ಭಾಷಾ ಸಿನಿಮಾದ ಚಿತ್ರೀಕರಣ ಏಪ್ರಿಲ್ 16ರಂದು ಶುರುವಾಗಲಿದೆ. ಹಾಗಂತ ಕಿಚ್ಚ ಹೇಳಿಲ್ಲ. ಆದರೆ ಏಪ್ರಿಲ್ 16 ಅಂತಾ ಖಡಕ್ ಆಗಿರುವ ಎರಡು ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ದೇಹ ಹುರಿಗೊಳಿಸಿ, ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಮಾಣಿಕ್ಯ ಜಬರ್ದಸ್ತ್ ಫೋಟೋ ನೋಡಿ ಸುದೀಪಿಯನ್ಸ್ ಥ್ರಿಲ್ ಆಗಿದ್ದು, ಬಂದ ನೋಡು ಬಿಲ್ಲ ರಂಗ ಭಾಷಾ ಎನ್ನುತ್ತಿದ್ದಾರೆ.

    ಕಿಚ್ಚನಿಗೆ ವಿಕ್ರಾಂತ್ ರೋಣ ಸಿನಿಮಾ ಮಾಡಿದ್ದ ಅನೂಪ್ ಭಂಡಾರಿ ಬಿಲ್ಲ ರಂಗ ಭಾಷಾ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೈಂ ಶೋ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರಂಜನ್ ರೆಡ್ಡಿ ಹಾಗೂ ಚೈತನ್ಯಾ ನಿರಂಜನ್ ರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಈ ಬ್ಯಾನರ್ ನಡಿ ಮೂಡಿಬಂದಿದ್ದ ‘ಹನುಮಾನ್’ ಚಿತ್ರ ತೆರೆಕಂಡು ಸೂಪರ್ ಹಿಟ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಹಳ ಅದ್ಧೂರಿಯಾಗಿ ಬಿಲ್ಲ ರಂಗ ಭಾಷಾ ತಯಾರಾಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.