Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸದನದಲ್ಲಿ ಗಡಿ ವಿವಾದ ಕೆಣಕಿದ ಶಿವಸೇನೆ ಸಂಸದ ಅರವಿಂದ್ ಸಾವಂತ್‌

    By Author AINApril 4, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ : ಮಹಾರಾಷ್ಟ್ರ ಉದ್ಧವ ಠಾಕ್ರೆ ಬಣದ ಶಿವಸೇನೆ ಸಂಸದ ಅರವಿಂದ ಸಾವಂತ ಇದೀಗ ಗಡಿ ವಿವಾದ ಕೆದಕಿ ಉದ್ಧಟತನ ಮೆರೆದಿದ್ದಾರೆ. ಶಿವಸೇನೆ ಸಂಸದ ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಸ್ತಾಪಿಸಿದ್ದು, ಬೆಳಗಾವಿ ಸೇರಿ ಗಡಿ ವಿವಾದ ಇರುವ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದ್ದಾರೆ.

    ಲೋಕಸಭೆಯಲ್ಲೂ ಶಿವಸೇನೆ ಸಂಸದ ಗಡಿ ವಿಚಾರ ಪ್ರಸ್ತಾಪಿಸಿದರೂ ಕರ್ನಾಟಕದ ಸಂಸದರು ಮೌನಕ್ಕೆ ಶರಣಾಗಿದ್ದು ಮಾತ್ರ ವಿಪರ್ಯಾಸ. ಮಹಾರಾಷ್ಟ್ರ ರಾಜ್ಯದ ನಿರ್ಮಾಣ ಮೇ 1, 1960 ರಲ್ಲಿ ಆಗಿದೆ. ಆಗಿನಿಂದಲೂ ಬೆಳಗಾವಿ, ಕಾರವಾರ, ನಿಪ್ಪಾಣಿ, ಬಾಲ್ಕಿ, ಬೀದರನ ಬಹು ಭಾಷಿಕ ಮರಾಠಿ ಭಾಷಿಕರು ಮಹಾರಾಷ್ಟ್ರ ಸೇರ್ಪಡೆಗೆ ಹೋರಾಟ ಮಾಡುತ್ತಿದ್ದಾರೆ. ಈಗಲೂ ಮಹಾರಾಷ್ಟ್ರ ಸೇರಿಸುವಂತೆ ಹೋರಾಟ ಜೀವಂತವಿದೆ. ಆದರೂ ಅಲ್ಲಿನ ಮರಾಠಿ ಭಾಷಿಕರ‌ ಮೇಲೆ ಅನ್ಯಾಯ ಆಗುತ್ತಿದೆ

    4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ

    ಸದನದಲ್ಲಿ ಮಾತನಾಡಿರುವ ಸಂದ ಅರವಿಂದ್‌ ಸಾವಂತ್‌, ಬಾಳಾಸಾಹೇಬ್ ಠಾಕ್ರೆ ದಿವಂಗತರಾದ್ರು ಗಡಿ ವಿವಾದ ಇತ್ಯರ್ಥವಾಗಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಎರಡು ರಾಜ್ಯದ ಮುಖ್ಯಮಂತ್ರಿಗಳನ್ನ ಆಹ್ವಾನಿಸಿದರು. ಆಗ ಕರ್ನಾಟಕ ಮುಖ್ಯಮಂತ್ರಿ ಬರಲಿಲ್ಲ. 2004 ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿವಾದ ಹೋದ್ರು ನ್ಯಾಯ ಸಿಕ್ಕಿಲ್ಲ. ಬೆಳಗಾವಿಯಲ್ಲಿ ಇರೋ ಮರಾಠಿ ಭಾಷಿಕರ ಪರ ಹೋರಾಟ ಮಾಡುವವರನ್ನ ಗಡಿಪಾರು ಮಾಡಲಾಗುತ್ತದೆ. ಎಂಇಎಸ್ ಮುಖಂಡ ಶುಭಂ ಶಳಕೆಯನ್ನ ಗಡಿ ಪಾರು ಮಾಡಲಾಗಿದೆ. ಹೀಗಾಗಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಕಲು ಒತ್ತಾಯಿಸಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಬಾಲ್ಕಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಲಿಸುತ್ತಿರುವಾಗಲೇ ಕಳಚಿದ ಬಸ್ ಚಕ್ರ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

    June 27, 2025

    ಕಲಬುರಗಿ ಜಿಲ್ಲೆಯಲ್ಲೊಬ್ಬ ಕಾಮುಕ ಶಿಕ್ಷಕ: ಮಕ್ಕಳ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಕೀಚಕ..!

    June 27, 2025

    ಕೈಗೆಟುಕುವ ದರದ 4 ಚಕ್ರದ ಮಿನಿ-ಟ್ರಕ್ ಏಸ್ ಪ್ರೋ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

    June 27, 2025

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣಾ ತಂಡದಿಂದ 250 ಜನರ ರಕ್ಷಣೆ

    June 27, 2025

    ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ದುರಂತ ಅಂತ್ಯ: ಐವರನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು!

    June 27, 2025

    Jagannath Rath Yatra 2025: ಇಂದಿನಿಂದ ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ..!

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.