Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶ್ಯಾನೆ ಟಾಪಾಗಿತ್ತು ಅದಿತಿ ಪ್ರಭುದೇವ ಮಗಳ ಹುಟ್ಟುಹಬ್ಬ..ನೇಸರ ಬರ್ತಡೇಗೆ ಯಾರೆಲ್ಲಾ ಬಂದಿದ್ದರು?

    By Author AINApril 5, 2025
    Share
    Facebook Twitter LinkedIn Pinterest Email
    Demo

    ಸ್ಯಾಂಡಲ್‌ ವುಡ್‌ ಶ್ಯಾನೆ ಟಾಪಾಗಿರುವ ಬ್ಯೂಟಿ ಅದಿತಿ ಪ್ರಭುದೇವ ಅದ್ಧೂರಿಯಾಗಿ ಮಗಳ ಹುಟ್ಟುಹಬ್ಬ ಆಚರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ಚಿತ್ರರಂಗದ ಅನೇಕ ತಾರೆಯರು ಭಾಗಿ. ಅದಿತಿ ಹಾಗೂ ಶ್ರೇಯಸ್‌ ದಂಪತಿಯ ಮುದ್ದಾದ ಮಗಳು ನೇಸರಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

    ನಟಿ ಮೇಘನಾ ರಾಜ್‌ ಫ್ಯಾಮಿಲಿ, ನೆನಪಿರಲಿ ಪ್ರೇಮ್‌ ಫ್ಯಾಮಿಲಿ, ಮಿಲನಾ-ಕೃಷ್ಣ ದಂಪತಿ, ನಟಿಯರಾದ ಅಮೃತಾ ಅಯ್ಯಂಗಾರ್, ಮಲೈಕಾ, ನಿರ್ಮಾಪಕ ಬಾ.ಮಾ.ಹರೀಶ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು. ವೈಟ್‌ ಥೀಮ್‌ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ಅದಿತಿ, ಯಶಸ್ ಹಾಗೂ ಮಗಳು ನೇಸರ ವೈಟ್‌ ಅಂಡ್‌ ವೈಟ್‌ ಡ್ರೆಸ್‌ ತೊಟ್ಟು ಮಿಂಚಿದರು.

    ಮೂಲತಃ ಬೆಣ್ಣಿ ನಗರಿ ದಾವಣೆಗೆರೆಯವರಾದ ಅದಿತಿ ಪ್ರಭುದೇವ 2022ರಲ್ಲಿ ಉದ್ಯಮಿ ಯಶಸ್‌ ಅವರನ್ನು ವರಿಸಿದ್ದರು. 2024ರ ಏಪ್ರಿಲ್ 4ರಂದು ಈ ದಂಪತಿ ಹೆಣ್ಣು ಮಗವನ್ನು ಸ್ವಾಗತಿಸಿದ್ದರು. ಈ ಮಗುವಿಗೆ ನೇಸರ ಎಂದು ಚೆಂದದ ಹೆಸರಿಟ್ಟಿದರು.

     

    Demo
    Share. Facebook Twitter LinkedIn Email WhatsApp

    Related Posts

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    ಆಗಸ್ಟ್, ಸೆಪ್ಟೆಂಬರ್’ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಹೊಸ ಬಾಂಬ್

    June 26, 2025

    ರಾಜ್ಯದಲ್ಲಿ ಆರೋಗ್ಯಭಾಗ್ಯ ಹೆಚ್ಚಿಸಲು ಸಂಕಲ್ಪ: ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್ ಪ್ರಕಾಶ್ ಪಾಟೀಲ್

    June 26, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    Medicine: ಮೆಡಿಸಿನ್ ತೆಗೆದುಕೊಳ್ಳುವಾಗ ನಿಮಗೆ ನೆನಪಿರಲಿ.. ರಾಜ್ಯದಲ್ಲಿ ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳು ಬ್ಯಾನ್..!

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಬಟ್ಟೆ ಮಾರಾಟ: ಗೋಡೌನ್ ಮೇಲೆ ಖಾಕಿ ದಾಳಿ!

    June 26, 2025

    ಸಾಕ್ಷಿಗಳ ಕೊರತೆ: ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್!

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    ಶೀಘ್ರದಲ್ಲೇ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ: ಬಿವೈ ವಿಜಯೇಂದ್ರ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.