Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಚಾರಣೆಗೆ ದರ್ಶನ್ ಗೈರು, ಪವಿತ್ರಾ ಹಾಜರ್: ದಾಸನ ನಡೆಗೆ ಕೋರ್ಟ್ ಅಸಮಾಧಾನ!

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌ ಸೇರಿ ಎಲ್ಲಾ 17 ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಬೇಕಾಗಿತ್ತು. ಆದರೆ ದರ್ಶನ್ ಮಾತ್ರ ವಿಚಾರಣೆಗೆ ಗೈರಾಗಿದ್ದರು.

    ಗೋಲ್ಡ್ ಪ್ರಿಯರಿಗೆ ಚಿನ್ನದಂತ ಸುದ್ದಿ: ಬಂಗಾರದ ಬೆಲೆ ಇಳಿಕೆ!

    ಇಂದು ದರ್ಶನ್‌ ಕೋರ್ಟ್‌ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು.

    ಈ ವೇಳೆ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.

    ಇನ್ನೂ ಸದ್ಯ ನಟ ದರ್ಶನ್ ಹಾಗೂ ಪವಿತ್ರಾ ಗೌಡ ​ಕೋರ್ಟ್​ನಿಂದ ಅನುಮತಿ‌ ಪಡೆದು ಹಲವು ರಾಜ್ಯಗಳನ್ನು ಸುತ್ತಿ ಬಂದಿದ್ದಾರೆ. ಇಂದು‌ ಕೋರ್ಟ್​ನಲ್ಲಿ‌ ಮತ್ತೆ ಮುಖಾ ಮುಖಿಯಾಗಲಿದ್ದಾರೆ ಎನ್ನಲಾಗಿತ್ತು. ಆದ್ರೆ ದರ್ಶನ್ ಗೈರಾಗಿದ್ದರು. ಇನ್ನೂ ಹೈಕೋರ್ಟ್​ನಿಂದ ಜಾಮೀನು ಪಡೆದಿರುವ ದರ್ಶನ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ಯಶ್-ರಾಧಿಕಾ ರೋಮ್ಯಾಂಟಿಕ್‌ Photo..ಪತ್ನಿಯನ್ನು ಎತ್ತಿಕೊಂಡು ಮುದ್ದಾಡಿದ ರಾಕಿಭಾಯ್!‌

    July 2, 2025

    ನಂದಿ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ: ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ CM’ ಎಂಬ ಘೋಷಣೆ!

    July 2, 2025

    ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್..! ಅಷ್ಟಕ್ಕೂ ಆಗಿದ್ದೇನು?

    July 2, 2025

    ಲಾಟ್ರಿ ಸಿಎಂ ಹೇಳಿಕೆ ತಿರುಚಿದ್ದಾರಂತೆ: ಉಲ್ಟಾ ಹೊಡೆದ ಶಾಸಕ ಬಿಅರ್ ಪಾಟೀಲ್

    July 2, 2025

    ಧೀರೇನ್‌ ರಾಮ್‌ ಕುಮಾರ್‌ ನಟಿಸುತ್ತಿರುವ ʼಪಬ್ಬಾರ್‌ʼ ಸಿನಿಮಾದ ಫಸ್ಟ್‌ ಶೆಡ್ಯುಲ್ಡ್‌ ಕಂಪ್ಲೀಟ್‌

    July 2, 2025

    ಬ್ಯಾಂಗಲ್ ಬಂಗಾರಿ ಹಾಡಿಗೆ 10 ಮಿಲಿಯನ್ ವೀವ್ಸ್…ದಾಖಲೆ ಬರೆದ ಯುವರಾಜ್ ಕುಮಾರ್ ಎಕ್ಕ ಸಿನಿಮಾ ಹಾಡು

    July 2, 2025

    ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ; ಸಿದ್ದು ಬೆಂಬಲಕ್ಕೆ ನಿಂತ ಡಿಸಿಎಂ ಡಿಕೆ ಶಿವಕುಮಾರ್‌

    July 2, 2025

    ಹುಟ್ಟುಹಬ್ಬದ ದಿನದಂದೆ ಹೊಸ ಅವತಾರವೆತ್ತ ಗೋಲ್ಡನ್‌ ಸ್ಟಾರ್‌ ಗಣೇಶ್…ಭಜರಂಗಿ ಗೆಟಪ್‌ನಲ್ಲಿ ಮಳೆ ಹುಡ್ಗ ದರ್ಶನ!

    July 2, 2025

    ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್…!

    July 2, 2025

    Heart Attack: ಹಠಾತ್ ಹಾರ್ಟ್ ಅಟ್ಯಾಕ್ ಆದ್ರೆ ಏನ್ ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

    July 2, 2025

    ಸಿಎಂ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ: ಶಾಸಕ ಬಾಲಕೃಷ್ಣ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.