Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Shocking News: ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ನಟ ಪವನ್ ಕಲ್ಯಾಣ್ ಪುತ್ರ ಗಂಭೀರ! ಘಟನೆ ಹೇಗಾಯ್ತು?

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಸಿಂಗಾಪುರ:- ಸಿಂಗಾಪುರ ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರೀ ಅನಾಹುತ ಸಂಭವಿಸಿರುವ ಘಟನೆ ಇಂದು ಜರುಗಿದೆ.

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್

    ಟಾಲಿವುಡ್‌ನ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ ಕಿರಿಯ ಮಗನೂ ಕೂಡ ಇದೇ ಶಾಲೆಯಲ್ಲಿ ಓದುತ್ತಿದ್ದರು. ಘಟನೆಯಿಂದ ನಟನ ಪುತ್ರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟನ ಪುತ್ರ ಮಾರ್ಕ್ ಶಂಕರ್ ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅವಘಡದಲ್ಲಿ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪವನ್ ಕಲ್ಯಾಣ್ ಪುತ್ರನನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಪವನ್ ಕಲ್ಯಾಣ್ ಸದ್ಯ ಸಿಂಗಪೂರ್‌ಗೆ ತೆರಳಿದ್ದಾರೆ. ಮಗ ಓದುತ್ತಿದ್ದ ಶಾಲೆಯಲ್ಲಿ ಬಂಕಿ ಅವಘಡ ಆಗಿದೆ. ಮಗ ಮಾರ್ಕ್ ಶಂಕರ್‌ಗೆ ತೀವ್ರ ಸುಟ್ಟಗಾಯಗಳೂ ಆಗಿವೆ. ಅದಕ್ಕೇನೆ ಮಗನ ಆರೈಕೆ ಮಾಡಲು ಪವನ್ ಕಲ್ಯಾಣ್ ಸಿಂಗಪೂರ್‌ಗೆ ತೆರಳಿದ್ದಾರೆ ಅನ್ನುವ ಮಾಹಿತಿ ಹೊರ ಬಿದ್ದಿದೆ.

    Demo
    Share. Facebook Twitter LinkedIn Email WhatsApp

    Related Posts

    Japan Airlines: ಏಕಾಏಕಿ 36 ಸಾವಿರ ಅಡಿ ಎತ್ತರದಿಂದ ಕೆಳಗೆ ಬಂದ ವಿಮಾನ..! ಮುಂದೇನಾಯ್ತು..?

    July 2, 2025

    BREAKING: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ!

    July 2, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ಟ್ರಂಪ್ – ಮಸ್ಕ್ ಸಂಬಂಧದಲ್ಲಿ ಬಿರುಕು;ಮಸ್ಕ್‌ಗೆ ಗಡಿಪಾರಿನ ಎಚ್ಚರಿಕೆ ಕೊಟ್ಟ ಟ್ರಂಪ್

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.