Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೆಣದ ಮೇಲೂ Business: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್- ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!

    By AIN AuthorApril 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:-ಇದ್ದಾಗಂತೂ ನೆಮ್ಮದಿ ಇಲ್ಲ, ಸತ್ತಮೇಲಾದರೂ ನೆಮ್ಮಲಿ ಸಿಗಲಿ ಅಂತ ಜನ ಮಾತಿಗೆ ಹೇಳ್ತಾರೆ. ಆದ್ರೆ ಇಲ್ಲಿ ಜನಗಳ ಪರಿಸ್ಥಿತಿ ಹೇಗಾಗಿದೆ ಅಂದರೆ ಸತ್ತ ಮೇಲೂ ನೆಮ್ಮದಿ ಇಲ್ಲ ಎನ್ನವಂತಾಗಿದೆ.

    ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಸಂತೋಷ್ ಲಾಡ್

    ಎಸ್, ಇತ್ತೀಚಿನ ದಿನಗಳಲ್ಲಿ ಬ್ರೋಕರ್ ಗಳ ಹಾವಳಿ ಮಿತಿಮೀರಿ ಹೋಗಿದೆ. ಎಲ್ಲೆಲ್ಲೂ ನಾವೇ ಇದ್ದೀವಿ ಎನ್ನುವಂತೆ ಎಲ್ಲಾ ಕಡೆ ಸುತ್ತು ವರೆದಿದ್ದಾರೆ. ಅದರಂತೆ ಸ್ಮಶಾನದಲ್ಲಿಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ. ಸ್ಮಶಾನದಲ್ಲಿ ಹೆಣ ಸುಡಬೇಕು ಅಂದರೆ ಸೌದೆಗೆ ಆರು ಸಾವಿರ ರೂ. ಕೊಡಬೇಕು.

    ನಗರದ ಚಾಮರಾಜಪೇಟೆಯ ಟಿ ಆರ್ ಮಿಲ್ ಚಿತಾಗಾರದಲ್ಲಿ ಈಗಲೂ ಸೌದೆ ಬಳಸಿ ಹೆಣಗಳನ್ನು ಸುಡಲಾಗುತ್ತದೆ. ಈ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲು ತಿರ್ಮಾನಿಸಲಾಗಿದೆ. ಸದ್ಯ ಸೌದೆಗಳ ಮೂಲಕವೇ ಹೆಣ ಸುಡಲಾಗುತ್ತಿದೆ. ಈ ಸ್ಮಶಾನದಲ್ಲಿ ಹೆಣ ಸುಡಬೇಕಾದರೆ ಸೌದೆಗಾಗಿ 6 ಸಾವಿರ ರೂ. ಕೊಡಬೇಕು.

    ಸೌದೆ ತೆಗೆದುಕೊಂಡರೆ ಮಾತ್ರ ಮೃತದೇಹ ಸುಡಲು ಸ್ಲಾಟ್ ಕೊಡುತ್ತಾರೆ. ಸೌದೆ ಬ್ರೋಕರ್‌ಗಳ ಕಾರುಬಾರು ವಿಪರೀತ ಹೆಚ್ಚಾಗಿದ್ದು ಇರುವ ಸ್ಲಾಟ್‌ಗಳನ್ನು ಮೂವರು ಸೌದೆ ಮಂಡಿಯವರು ಹಂಚಿಕೊಂಡಿದ್ದಾರೆ. ಇವರ ಬಳಿಸೌದೆ ಖರೀದಿಸಿದರೆ ಮಾತ್ರ ಜನರಿಗೆ ಸ್ಲಾಟ್ ಸಿಗುತ್ತದೆ. ಸೌದೆ ಬೇಡ ಅಂದರೆ ಇಲ್ಲಿ ಸುಡಲು ಅವಕಾಶವಿಲ್ಲ. ಬ್ರೋಕರ್‌ಗಳೇ ಈ ಶಾಕಿಂಗ್‌ ವಿಚಾರವನ್ನು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025

    Cardamom: ನಿಮ್ಮ ಮನೆಯ ಬಾಲ್ಕನಿಯಲ್ಲಿ “ಮಸಾಲೆಗಳ ರಾಣಿ” ಬೆಳೆಯಬಹುದು..! ಹೇಗೆ ಗೊತ್ತಾ..?

    June 2, 2025

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025

    ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸಚಿವ ಪರಮೇಶ್ವರ್ ಹೇಳಿದ್ದೇನು..?

    June 2, 2025

    4,000 ಸಮೀಪಕ್ಕೆ ಕೊರೋನಾ ಪ್ರಕರಣಗಳು: 24 ಗಂಟೆಗಳಲ್ಲಿ ನಾಲ್ಕು ಮಂದಿ ಸಾವು!

    June 2, 2025

    ಮಹಿಳೆಯರಿಗೆ ಗುಡ್ ನ್ಯೂಸ್: ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​!

    June 2, 2025

    ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!

    June 2, 2025

    Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!

    June 2, 2025

    ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!

    June 2, 2025

    ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್: ಏನೆಲ್ಲಾ ಚರ್ಚೆ ನಡೀತು?

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.