Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಾಯಿಗೋಲ್ಡ್ ಪ್ಯಾಲೇಸ್: 7ನೇ ಮಳಿಗೆ ಉದ್ಘಾಟಿಸಿದ ವಿನಯ್‌ ಗುರೂಜಿ, ನಟ ಕಿಚ್ಚ ಸುದೀಪ್‌

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಚಿನ್ನದ ಮಳಿಗೆಗಳಲ್ಲಿ ಒಂದಾದ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ ಇದೀಗ ಬೆಂಗಳೂರಿನಲ್ಲಿ ತನ್ನ ಏಳನೇ ಶಾಖೆಯನ್ನು ಆರಂಭಿಸಿದೆ. ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಹೊಸ ಮಳಿಗೆಯ ಉದ್ಘಾಟನೆ ಅದ್ದೂರಿಯಿಂದ ನೆರವೇರಿದೆ.

    ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ, ಅಭಿನಯ ಚಕ್ರವರ್ತಿ, ಕನ್ನಡದ ಮಾಣಿಕ್ಯ ಸುದೀಪ್‌ ಅವರು ನೂತನ ಮಲ್ಲೇಶ್ವರಂನಲ್ಲಿನ ನೂತನ ಮಳಿಗೆಯನ್ನು ಉದ್ಘಾಟಿಸಿ, ಶುಭಕೋರಿದರು. ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ , ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್‌. ಅಶ್ವಥ್‌ ನಾರಾಯಣ್‌ , ನಟ ಅಶ್ವಿನಿ ಪುನೀತ್ ರಾಜ್‌ಕುಮಾರ್‌ , ಎಡಿಜಿಪಿ ವಿ.ರಾಜ್ ಕುಮಾರ್, ಆರ್. ಪಿ ರವಿಶಂಕರ್ , ಸತ್ಯನಾರಾಯಣ, ಹಿರಿಯ ನಟಿ ಪ್ರೇಮ, ಗಾಯಕ ಚಂದನ್ ಶೆಟ್ಟಿ , ಬಿಗ್ ಬಾಸ್ ಖ್ಯಾತಿಯ ನಟಿ ಅನುಷಾ ರೈ, ನಟಿ ಐಶ್ವರ್ಯ ಸಿಂಧೋಗಿ, ನಟ ಶಿಶಿರ್ ಶಾಸ್ತ್ರಿ ಸೇರಿದಂತೆ ಗಣ್ಯರು ಈ ಕಾರ್ಯಕರ್ಮದಲ್ಲಿ ಪಾಲ್ಗೊಂಡಿದ್ದರು.

    ಇದೇ ವೇಳೆ ಮಾತನಾಡಿದ ಶ್ರೀಸಾಯಿಗೋಲ್ಡ್‌ ಪ್ಯಾಲೇಸ್‌ ಮಾಲೀಕರಾದ ಟಿ.ಎ.ಶರವಣರವರು ಮಾತನಾಡಿ, ಚಿನ್ನ ಮನೆಯಲ್ಲಿ ಇದ್ದರೆ ಚೆನ್ನಾ, ಚಿನ್ನದ ದರ ಎಂದು ಕಡಿಮೆಯಾಗುವುದಿಲ್ಲ ದಿನದಿಂದ, ದಿನಕ್ಕೆ ಹೆಚ್ಚಳಲಾಗುತ್ತಿದೆ. ಚಿನ್ನ ಖರೀದಿ ಮಾಡಿ, ಮನೆಯಲ್ಲಿ ಇಟ್ಟರೆ ಸಂಕಷ್ಟದ ಕಾಲದಲ್ಲಿ ಕೈಹಿಡಿಯುವ  ಅಮೂಲ್ಯ ವಸ್ತು. ಮದುವೆ, ಶುಭ ಸಮಾರಂಭಗಳಿಗೆ ಮತ್ತು ಹಬ್ಬ ದಿನಗಳಲ್ಲಿ ಚಿನ್ನಭಾರಣ ಧರಿಸಲು ವಿಶಿಷ್ಟ, ವಿನ್ಯಾಸದ ಅಭರಣ, ಡೈಮೆಂಡ್ ಗಳು ಲಭ್ಯವಿದೆ. ಮಹಿಳೆಯರು ಸೌಂದರ್ಯಕ್ಕೆ ಮೆರಗು ನೀಡುವುದು ಚಿನ್ನಭಾರಣಗಳು ನಮ್ಮ ಹೊಸ ಸ್ಟೋರ್ ಉದ್ಘಾಟನೆಯ ಪ್ರಯುಕ್ತ ದುಬೈ ಬೆಲೆಯಲ್ಲಿ ಚಿನ್ನ ಸೇರಿ ಅತ್ಯಾಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    Diabetes Control : ಮಧುಮೇಹಿಗಳ ಗಮನಕ್ಕೆ : ಈ 5 ವಿಷಯಗಳನ್ನು ನೀವು ನೆನಪಿನಲ್ಲಿಡಬೇಕು!

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    Heart Attack: ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ 26 ವರ್ಷದ MBBS ವಿದ್ಯಾರ್ಥಿ..!

    June 30, 2025

    ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

    June 30, 2025

    ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ: ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?: ಪರಮೇಶ್ವರ್

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ..? ಇಲ್ಲಿದೆ ನೋಡಿ ಮಾಹಿತಿ

    June 30, 2025

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025

    ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?

    June 30, 2025

    ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.