Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಳ್ಳಾರಿ: ಸಿಡಿಲು ಬಡಿದು 18ರ ಯುವಕ ದುರ್ಮರಣ!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಬಳ್ಳಾರಿ:- ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಅನಾಹುತಗಳು ಸಂಭವಿಸಿದೆ. ಅದರಂತೆ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಜರುಗಿದೆ.

    ಜಾತಿಗಣತಿ ವರದಿಗೆ ಇಂದು ಸಿಗುತ್ತಾ ಮೋಕ್ಷ ? ಹೈಕಮಾಂಡ್‌ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!

    ಮೃತ ಯುವಕನನ್ನು ಪಾಂಡುನಾಯ್ಕ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಪೊಲೀಸ್ ಕಮಿಷನರ್ ರಿಯಾಕ್ಷನ್

    June 30, 2025

    ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಪಕ್ಷ ಪತನಗೊಂಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ: ಕಾರಜೋಳ

    June 30, 2025

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿ..! ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

    June 30, 2025

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ KRS: ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ..!

    June 30, 2025

    ಮೊದಲು ಅವರ ತಟ್ಟೆಯಲ್ಲಿರುವ ಹೆಗ್ಗಣ ಹೊರ ಹಾಕಲಿ: ಅಶೋಕ್ ಹೇಳಿಕೆಗೆ ಭೈರತಿ ಸುರೇಶ್ ಟಾಂಗ್

    June 30, 2025

    ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ ಪತ್ರಕರ್ತರ ವಾಹನ ಹಸ್ತಾಂತರ

    June 30, 2025

    ನಾನು ಮತ್ತು ಡಿಕೆಶಿ ಒಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ಥರ ಗಟ್ಟಿ: ಸಿಎಂ ಸಿದ್ದರಾಮಯ್ಯ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಇಂದು ಒಂದೇ ದಿನ ನಾಲ್ವರಿಗೆ ಹಾರ್ಟ್ ಅಟ್ಯಾಕ್..!

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.