Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮತ್ತೆ ಮುಂದಕ್ಕೆ ಹೋಯ್ತು ಜಾತಿಗಣತಿ: ಏ.17ರಂದು ವಿಶೇಷ ಸಂಪುಟ ಸಭೆಗೆ ನಿರ್ಧಾರ

    By Author AINApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಲಿಂಗಾಯತ, ಒಕ್ಕಲಿಗ ಸಮುದಾಯಗಗಳ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾತಿ ಗಣತಿ ವರದಿ ಸ್ವೀಕಾರ ಮಾಡೋ ಬಗ್ಗೆ ಏಪ್ರಿಲ್‌ 17ರಂದು ವಿಶೇಷ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಕೂಲಂಕಶ ಚರ್ಚೆ ನಡೆಸಬೇಕಿದೆ. ಹೀಗಾಗಿ ಏ.17ರಂದು ವಿಶೇಷ ಸಂಪುಟ ಸಭೆ ನಡೆಸಿ ಮುಂದಿನ ನಿರ್ಧಾರಕ್ಕೆ ಬರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ.
    ಜಾತಿ ಗಣತಿ ವರದಿ ಬಹಳ ಸೂಕ್ಷ್ಮ ವಿಷಯವಾಗಿರುವ ಹಿನ್ನೆಲೆಯಲ್ಲಿ ಆತುರ ತೋರದೆ, ಸುದೀರ್ಘವಾಗಿ ಚರ್ಚೆ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮತ್ತೆ ಜಾತಿಗಣತಿ ವರದಿಗೆ ಹಿಡಿದ ಗ್ರಹಣ ಸದ್ಯಕ್ಕೆ ಕಳೆಯೋ ಲಕ್ಷಣಗಳು ಕಾಣುತ್ತಿಲ್ಲ.

    Demo
    Share. Facebook Twitter LinkedIn Email WhatsApp

    Related Posts

    ದೇಶದ ಪ್ರಧಾನಿ ಆಗಿದ್ದ ದೇವೇಗೌಡರು ಈಶ್ವರನ ಪುತ್ರ: ನಿಖಿಲ್ ಕುಮಾರಸ್ವಾಮಿ!

    June 15, 2025

    ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್!

    June 15, 2025

    ಮನೆಬಿಟ್ಟು ಹೋದ ಮಗನ ಬರುವಿಕೆಗೆ ಪೋಷಕರ ಕಣ್ಣೀರು: ಯುವಕ ಸಿಕ್ಕಲ್ಲಿ ಈ ನಂಬರ್ ಗೆ ಕರೆಮಾಡಿ!

    June 15, 2025

    ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಕೊಲೆ: ಹಳೇ ದ್ವೇಷಕ್ಕೆ ಹರಿದ ನೆತ್ತರು!

    June 15, 2025

    ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ!

    June 15, 2025

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Caste Census Karnataka: ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ – ನಿಖಿಲ್ ಕುಮಾರಸ್ವಾಮಿ ಆರೋಪ

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    Father’s Day 2025: ಅಪ್ಪನಿಗೆ ಹೇಗೆಲ್ಲಾ ಶುಭಾಶಯ ತಿಳಿಸಬೇಕು ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಟಿಪ್ಸ್

    June 14, 2025

    BMTC ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ! ಯಾಕೆ ಗೊತ್ತಾ..?

    June 14, 2025

    ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ: ಬಿ.ವೈ ವಿಜಯೇಂದ್ರ

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.