Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತವರು ನೆಲದಲ್ಲಿ ಅಬ್ಬರಿಸಿ ಕೆಎಲ್ ರಾಹುಲ್..ನೆಲಕ್ಕೆ ಗುದ್ದಿ ವೃತ್ತ ಹಾಕೋದಿಕ್ಕೆ ಕಾರಣ ʼಕಾಂತಾರʼ ಸಿನಿಮಾ!

    By Author AINApril 11, 2025
    Share
    Facebook Twitter LinkedIn Pinterest Email
    Demo

    ಇದು ನನ್ನೂರು, ನನ್ನ ಗ್ರೌಂಡ್ ಕಣೋ ಅಂತಾ ನೆಲಕ್ಕೆ ಗುದ್ದಿ ವೃತ್ತ ಹಾಕಿ ಆರ್ ಸಿಬಿ ವಿರುದ್ಧ ಅಜೇಯ ದಾಖಲೆ ಬರೆದ ಕನ್ನಡದ ಮಗ ಕೆಎಲ್ ರಾಹುಲ್ ಆಟವನ್ನು ಕ್ರಿಕೆಟ್ ಪ್ರೇಮಿಗಳು ಕೊಂಡಾಡುತ್ತಿದ್ದಾರೆ. ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಹೈವೋಲ್ಟೇಜ್ ಪಂದ್ಯವಿತ್ತು. ಹೈವೋಲ್ಟೇಜ್ ಅನ್ನೋದಕ್ಕಿ ಕಾರಣ ಕನ್ನಡದ ಮಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ ಫ್ಲೇಯರ್. ವಿರಾಟ್ ಕೊಹ್ಲಿ ದೆಹಲಿ ಹುಡ್ಗ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಇತ್ತು. ಕನ್ನಡದ ಈ ಹುಡುಗ ಬೆಂಗಳೂರಿನಲ್ಲಿ 9 ವರ್ಷಗಳ ಬಳಿಕ ಅರ್ಧ ಶತಕವೊಂದನ್ನು ದಾಖಲಿಸಿ ತನ್ನ ತಂಡದ ಗೆಲುವಿಗೆ ಕಾರಣರಾದರು.

    ಕೆಎಲ್ ರಾಹುಲ್ ಅದ್ಭುತ ಆಟವಾಡಿ ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಂಡರು. ಕನ್ನಡದ ಹುಡ್ಗ ತನ್ನದೇ ನೆಲದಲ್ಲಿ ಅಬ್ಬರಿದ ರೀತಿಗೆ ಇಡೀ ಗ್ರೌಂಡ್ ಸ್ಟನ್ ಆಗಿತ್ತು. ಕೆಎಲ್ ರಾಹುಲ್ ಅವರ ಅಜೇಯ 93 ರನ್ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿತು. ತಮ್ಮ ತಂಡ ಗೆದ್ದ ಬಳಿಕ ರಾಹುಲ್ “ವೃತ್ತ ಬರೆದಾಗಿದೆ, ಈ ವೃತ್ತದಲ್ಲಿ ಇರೋದೆಲ್ಲ ನಂದೇ” ಎಂದು ಸಂದೇಶ ಕೊಟ್ಟಿದ್ದರು.

    https://ainkannada.com/wp-content/uploads/2025/04/WhatsApp-Video-2025-04-11-at-4.36.58-PM.mp4

    ಕನ್ನಡದ ಹುಡ್ಗ ರಾಹುಲ್ ಆರ್ಸಿಬಿಯಲ್ಲಿ ಇದ್ದಿದ್ರೆ ಕನ್ನಡಿಗರು ಇನ್ನಷ್ಟು ಖುಷಿಪಡುತ್ತಿದ್ದರು. ಆದರೆ ಅವರಿಗೆ ಆರ್ಸಿಬಿಯಲ್ಲಿ ಆಡಲು ಅವಕಾಶ ಇಲ್ಲದಂತಾಗಿದೆ. ಆರ್ ಸಿಬಿ ಮ್ಯಾನೆಜ್ಮೆಂಟ್ ಅವರನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಇದೆ. ಅದಕ್ಕೆ ರಾಹುಲ್ ವೃತ್ತ ಬರೆದು ಈ ವೃತ್ತದಲ್ಲಿ ಇರೋದೆಲ್ಲ ನನ್ನಂದೇ ಎಂದು ಮ್ಯಾನೆಜ್ಮೆಂಟ್ ಗೆ ಟಾಂಗ್ ಕೊಟ್ಟಿದ್ದರು ಎನ್ನಲಾಗಿತ್ತು. ರಾಹುಲ್ ಮಾಡಿದ್ದು ಸರಿ ಇದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಆಟ ಆಡಿದ್ದು ಸರಿ, ಆ ರೀತಿ ಆಚರಣೆ ಅಗತ್ಯ ಇರಲಿಲ್ಲ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ. ಅಸಲಿಗೆ ರಾಹುಲ್ ಹೀಗೆ ಮಾಡಲು ಕಾರಣ ಕಾಂತಾರ ಸಿನಿಮಾವಂತೆ. ಹಾಗಂತ ಅವರೇ ಹೇಳಿದ್ದಾರೆ. ನನ್ನ ಅಚ್ಚುಮೆಚ್ಚಿನ ಕನ್ನಡ ಸಿನಿಮಾ ಕಾಂತಾರ. ಅದರಲ್ಲಿ ಬರುವ ಕ್ಲೈಮ್ಯಾಕ್ಸ್ ದೃಶ್ಯವನ್ನು ತಾವು ಇಲ್ಲಿ ಮಾಡಿರುವುದಾಗಿ ತಿಳಿಸಿದ್ದಾರೆ.

    https://ainkannada.com/wp-content/uploads/2025/04/QK0rtCaA7dKl7isp.mp4

    Demo
    Share. Facebook Twitter LinkedIn Email WhatsApp

    Related Posts

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    Sourav Ganguly: ನಾನು ಶತಕ ಗಳಿಸುವ ಹಲವು ಅವಕಾಶಗಳನ್ನು ಕಳೆದುಕೊಂಡಿದ್ದೇನೆ: ಸೌರವ್ ಗಂಗೂಲಿ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.