Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇದು ಸೈಬರ್ ವಂಚಕರ ಹೊಸ ಧಾಳ: ಮೊಬೈಲ್ ಇರೋರು ಓದಲೇಬೇಕಾದ ಸ್ಟೋರಿ..!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಇತ್ತೀಚಿನ ವರ್ಷಗಳಲ್ಲಿ ಯಾವುದನ್ನಾದರೂ ಬಿಡಬಹುದು ಆದರೆ ಮೊಬೈಲ್ ಫೋನ್ ಗಳನ್ನು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ, ನಮ್ಮ ಜೀವನವನ್ನು ಸುಲಭ, ವೇಗ ಮತ್ತು ಅನುಕೂಲಕರವಾಗಿಸಿದೆ. ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ,

    ಪೊಲೀಸರು ಹೇಳುವ ಪ್ರಕಾರ ಡಾಟಾ ಕಳ್ಳತನವಾದ ಎಷ್ಟೋ ದಿನಗಳ ನಂತರ ಅದು ನಿಮ್ಮ ಅರಿವಿಗೆ ಬರುತ್ತದೆ. ಆದ್ರೆ ಹೇಗೆ, ಎಲ್ಲಿ ಆಯ್ತು ಅನ್ನೋದು ನಿಮಗೆ ಗೊತ್ತಿರೋದಿಲ್ಲ. ಬಹುತೇಕ ಇಂತಹ ಸ್ಥಳಗಳಲ್ಲಿ ಡಾಟಾ ಕಳುವಾಗುವ ಸಾಧ್ಯತೆ ಹೆಚ್ಚು ಎಂದು ಸಾರ್ವಜನಿಕರಲ್ಲಿ ಸೈಬರ್​ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದಾರೆ.

    ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಎಪಿಎಂಸಿ ಕಾರ್ಯದರ್ಶಿ

    ಸಾಕಷ್ಟು ಜನರ ಮೊಬೈಲ್ ಬ್ಯಾಟರಿ ಖಾಲಿ ಆಗುತ್ತದೆ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಫ್ರೀ ಚಾರ್ಜ್​ ಹಾಕಿಕೊಂಡು ಬ್ಯಾಟರಿ ಫುಲ್ ಮಾಡಿಕೊಂಡು ಹೋಗುತ್ತಾರೆ. ಆದರೆ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಪೊಲೀಸರು ಹೇಳುತ್ತಿದ್ದಾರೆ.

    ಹೀಗೆ ಫ್ರೀ ಚಾರ್ಜ್ ಹಾಕುವುದರಿಂದ ನಿಮ್ಮ ಮೊಬೈಲ್ ಹ್ಯಾಕ್ ಆಗುವ ಸಾಧ್ಯತೆ ಇದೆಯೆಂದು ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಬಂದಿದೆ. ಈ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.ಫ್ರೀ ಚಾರ್ಜ್ ಪಾಯಿಂಟ್​ಗಳನ್ನು ಹಾಕುವವರು ಸೈಬರ್ ವಂಚಕರು ಆಗಿರುವ ಸಾಧ್ಯತೆ ಹೆಚ್ಚು. ಕೆಲವು ಕಡೆ ಚಾರ್ಜರ್ ಕೇಬಲ್ ಫಿಕ್ಸ್ ಇರುತ್ತೆ. ಅಂತ ಕಡೆಯಲ್ಲಿ ಹ್ಯಾಕ್ ಮಾಡಿ ಡಾಟಾ ಕಳ್ಳತನ ಮಾಡುವ ಸಾಧ್ಯತೆ ಇದೆ ಹೀಗಾಗಿ ಎಚ್ಚರದಿಂದ ಇರಲು ಸೈಬರ್ ಪೊಲೀಸ್ ಇಲಾಖೆಯವರು ಹೇಳುತ್ತಿದ್ದಾರೆ.

    ನಿಮ್ಮದೆ ಚಾರ್ಜರ್​ನಿಂದ ಚಾರ್ಜ್​ ಮಾಡಿಕೊಂಡರೆ ಹ್ಯಾಕ್​ ಆಗುವ ಸಾಧ್ಯತೆ ಕಡಿಮೆ. ಒಂದು ವೇಳೆ ಅವರದೇ ಚಾರ್ಜರ್​​ನಲ್ಲಿ ನೀವು ನಿಮ್ಮ ಮೊಬೈಲ್​ನ್ನು ಚಾರ್ಜ್ ಮಾಡಿಕೊಂಡರೆ ಮೊಬೈಲ್ ಹ್ಯಾಕ್ ಮಾಡಿ ಡಾಟಾ ಕಳ್ಳತನ ಮಾಡುವುದರೊಂದಿಗೆ ನಿಮ್ಮ ಖಾತೆಯಲ್ಲಿರುವ ಹಣವನ್ನು ಎಗರಿಸುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಪ್ರಕರಣಗಳು ದಾಖಲಾಗುವ ಮುನ್ನವೇ ಅರಿವು ಮೂಡಿಸಲು ಪೊಲೀಸರು ಮುಂದಾಗಿದ್ದಾರೆ.

    ಪೊಲೀಸರು ಹೇಳುವ ಪ್ರಕಾರ ಡಾಟಾ ಕಳ್ಳತನವಾದ ಎಷ್ಟೋ ದಿನಗಳ ನಂತರ ಅದು ನಿಮ್ಮ ಅರಿವಿಗೆ ಬರುತ್ತದೆ. ಆದ್ರೆ ಹೇಗೆ, ಎಲ್ಲಿ ಆಯ್ತು ಅನ್ನೋದು ನಿಮಗೆ ಗೊತ್ತಿರೋದಿಲ್ಲ. ಬಹುತೇಕ ಇಂತಹ ಸ್ಥಳಗಳಲ್ಲಿ ಡಾಟಾ ಕಳುವಾಗುವ ಸಾಧ್ಯತೆ ಹೆಚ್ಚು ಎಂದು ಸಾರ್ವಜನಿಕರಲ್ಲಿ ಸೈಬರ್​ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ಸಂಜೆ ವಾಕಿಂಗ್ ಮಾಡೋದು ಆರೋಗ್ಯಕ್ಕೆ ಬೆಸ್ಟ್: ಬೆಳಗ್ಗೆ ಟೈಂ ಇಲ್ಲದವರು ಹೀಗೆ ಮಾಡಿ!

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ನಿಮಗಿದು ಗೊತ್ತಾ!? ಹೆಣ್ಣು ಮಕ್ಕಳಿಗೆ ಎಡಭಾಗದಲ್ಲಿ ಏಕೆ ಮೂಗು ಚುಚ್ಚುತ್ತಾರೆ?

    June 29, 2025

    ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

    June 29, 2025

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    ಆನೆಗಳ ಕಿವಿ ಏಕೆ ದೊಡ್ಡದಾಗಿರುತ್ತವೆ? ಇದನ್ನು ನೀವು ತಿಳಿಯಲೇಬೇಕು!

    June 28, 2025

    ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ನೆಟ್ಟರೆ ಹಣದ ಕೊರತೆಯೇ ಇರುವುದಿಲ್ಲ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.