Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾನು ಅವರೊಂದಿಗೆ ಹೋಟೆಲ್ ನಲ್ಲಿ ತಂಗಿದ್ದೆ: ಶಾಕಿಂಗ್‌ ವಿಚಾರ ಬಿಚ್ಚಿಟ್ಟ ಮೊನಾಲಿಸಾ! ಅಯ್ಯೋ.. ಮಾಲೆ ಮಾರಿಕೊಂಡಿದ್ದ ಚೆಲುವೆ ಬದುಕು ಹೀಗಾಯ್ತಾ?

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    144 ವರ್ಷಗಳ ನಂತರ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳವು ಬಹಳ ಉತ್ಸಾಹದಿಂದ ನಡೆದಿತ್ತು. ಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಬಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೂಡ ಮಾಡಿದ್ದರು. ಈ ಮಧ್ಯೆ, ಕುಂಭಮೇಳದಲ್ಲಿ ಸರಗಳನ್ನು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ತನ್ನ ಕಣ್ಣುಗಳಿಂದ ಫೇಮಸ್ ಆದ್ರು.

    ಕೆಕೆಆರ್ ಮಾರಕ ಬೌಲಿಂಗ್ ಗೆ ದಂಗಾದ ಚೆನ್ನೈ: 103 ರನ್​ಗಳ ಸುಲಭ ಗುರಿ ಕೊಟ್ಟ CSK!

    ಮಹಾಕುಂಭ ಮೇಳದಲ್ಲಿ ತನ್ನ ನೈಜ ಸೌಂದರ್ಯದ ಮೂಲಕ ಗಮನ ಸೆಳೆದಿದ್ದ ಮೋನಾಲಿಸಾ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ವರದಿಗಳ ಪ್ರಕಾರ, ನಿರ್ದೇಶಕ ಸನೋಜ್ ಮಿಶ್ರಾ ಅವರು ಮೊನಾಲಿಸಾಗೆ ಚಿತ್ರದಲ್ಲಿ ಒಂದು ಪಾತ್ರವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ..

    ಇದರ ನಡುವೆ ಸನೋಜ್ ಮಿಶ್ರಾ ಅವರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದು, ಅತ್ಯಾಚಾರದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ನಿರ್ದೇಶಕರ ಬಂಧನದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಲಾಹಲ ಎದ್ದಿದೆ

    ಮೊನಾಲಿಸಾ ಸಂದರ್ಶನವೊಂದರಲ್ಲಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸನೋಜ್ ಮಿಶ್ರಾ ಅವರೊಂದಿಗೆ ಹೋಟೆಲ್‌ನಲ್ಲಿ ತಂಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊನಾಲಿಸಾ ಹೇಳುವಂತೆ.. ಸನೋಜ್ ಸರ್ ತುಂಬಾ ಒಳ್ಳೆಯ ವ್ಯಕ್ತಿ. ಅವರಿಗೆ ಕೆಟ್ಟದಾಗುತ್ತಿದೆ.. ನನಗೆ ಅವರು ಯಾವುದೇ ಕೆಟ್ಟದ್ದನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಮೇಘಸ್ಫೋಟ, ಹಠಾತ್ ಪ್ರವಾಹ: ಉತ್ತರಾಖಂಡದಲ್ಲಿ 9 ಕಾರ್ಮಿಕರು ನಾಪತ್ತೆ!

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಕಾಲ್ತುಳಿತ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಉಸಿರು ಚಲ್ಲಿದ ಮೂವರು.. 30ಕ್ಕೂ ಅಧಿಕ ಮಂದಿಗೆ ಗಾಯ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    Rath Yatra: ಪುರಿ ಜಗನ್ನಾಥ ಯಾತ್ರೆ: ಜನಸಂದಣಿಯಿಂದಾಗಿ 600 ಜನರು ಅಸ್ವಸ್ಥ.!

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.