Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬ್ಯಾಂಕ್​ ಜನಾರ್ಧನ್ ವಿಧಿವಶ: ಗೆಳೆಯನ ನಿಧನಕ್ಕೆ ಜಗ್ಗೇಶ್ ಭಾವುಕ!

    By AIN AuthorApril 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬ್ಯಾಂಕ್​ ಜನಾರ್ಧನ್ ವಿಧಿನಶರಾಗಿದ್ದು, ಗೆಳೆಯನ ನಿಧನಕ್ಕೆ ಜಗ್ಗೇಶ್ ಭಾವುಕರಾಗಿದ್ದಾರೆ. ಬ್ಯಾಂಕ್‌ ಜನಾರ್ಧನ್‌ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕನ್ನಡ ಚಿತ್ರರಂಗವೇ ಶಾಕ್​ಗೆ ಒಳಗಾಗಿದೆ. ಅದರಲ್ಲೂ ಬ್ಯಾಂಕ್‌ ಜನಾರ್ಧನ್‌ ನಿಧನದ ವಿಚಾರ ತಿಳಿಯುತ್ತಿದ್ದಂತೆ ನವರಸ ನಾಯಕ ಜಗ್ಗೇಶ್ ಅವರು ಟ್ವೀಟ್​ ಮಾಡುವ ಮೂಲಕ ಕಂಬನಿ ಮಿಡಿದಿದ್ದಾರೆ.

    ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

    ಆತ್ಮೀಯ ಗೆಳೆಯ ಜನಾರ್ಧನ್ ಹೋಗಿ ಬಾ. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ಆತ್ಮಕ್ಕೆ ಶಾಂತಿ ಅಂತ ಬರೆದುಕೊಂಡಿದ್ದಾರೆ.

    ಚಿತ್ರರಂಗಕ್ಕೆ ಪಾದಾರ್ಪನೆ ಮಾಡಿದ ಸಂದರ್ಭದಲ್ಲಿ ನಟ ಜಗ್ಗೇಶ್​ ಜತೆ ಬ್ಯಾಂಕ್ ಜನಾರ್ಧನ್ ಹೆಚ್ಚು ಕಾಲ ಕಳೆದಿದ್ದರು. ಜಗ್ಗೇಶ್ ಬಹುತೇಕ ಚಿತ್ರಗಳಲ್ಲಿ ನಟಿಸಿರುವ ಬ್ಯಾಂಕ್ ಜನಾರ್ಧನ್ ನಟಿಸಿದ್ದಾರೆ. ಜಗ್ಗೇಶ್​​ಗೆ ತಂದೆಯಾಗಿ ನಟಿಸಿದ ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿದ್ದವು. ಸೂಪರ್​ನನ್ ಮಗ, ತರ್ಲೆ ನನ್ ಮಗ ಚಿತ್ರದಲ್ಲಿ ತಂದೆಯಾಗಿ ನಟಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ..!

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.