ವಿಜಯಪುರ: ಸಿದ್ದರಾಮಯ್ಯರನ್ನು ಟಚ್ ಮಾಡೋದು ಸುಲಭವಲ್ಲ ಎಂದು ಸಿದ್ದರಾಮಯ್ಯ ಪರ ಶಾಸಕ ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇಳಿಸ್ತೀನಿ ಅನ್ನೋದು ಅಷ್ಟು ಸುಲಭವಿಲ್ಲ,
ಅವರನ್ನ ಟಚ್ ಮಾಡೋಕೂ ಇವನಿಗೆ ಆಗೋದಿಲ್ಲ. ಕಾಂಗ್ರೆಸ್ ಪಕ್ಷದ ಕೊನೆಯ ಮೊಳೆ ಸಿದ್ದರಾಮಯ್ಯ, ಅವರ ಹಿಂದೆ ಎಲ್ಲ ಶಾಸಕರು ಇದ್ದಾರೆ ಎಂದು ಸಿದ್ದರಾಮಯ್ಯ ಪರ ಶಾಸಕ ಯತ್ನಾಳ್ ಬ್ಯಾಟ್ ಬೀಸಿದ್ದಾರೆ.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಇನ್ನೂ ಯತ್ನಾಳ್ ಪಕ್ಷದಲ್ಲಿ ಇರೋತನ ಅವರಿಗೆ ಬರೋಕೆ ಆಗೋದಿಲ್ಲ. ಯತ್ನಾಳ್ ಕಟ್ಟಾ ಹಿಂದೂ ಅವನನ್ನ ಹೊರಹಾಕುವವರೆಗೂ ಬರೊಲ್ಲ ಎಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಇದೆ. ಆದ್ರೆ ಅದು ಫೇಲ್ ಆಗಿದೆ ಏಕೆಂದರೆ ಆ ಮಹಾನಾಯಕನ ಹಿಂದೆ ಯಾರಿಲ್ಲ ಎಂದು ಗೊತ್ತಾಗಿ ಕೈ ಬಿಟ್ಟಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.