Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿಗಣತಿ: ಜಾತಿಗಳ ವಿಭಜನೆಯಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿರುವ ಅಂಶಗಳೇನು ಗೊತ್ತಾ ?

    By Author AINApril 15, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೂದಿಮುಚ್ಚಿದ ಕೆಂಡದಂತಿದ್ದ ಜಾತಿ ಗಣತಿ ವಿವಾದದ ಕಿಡಿ ಸಮೀಕ್ಷಾ ವರದಿ ಸರ್ಕಾರದ ಕೈಸೇರುತ್ತಿದ್ದಂತೆ ಧಗ್‌ ಎಂದು ಹೊತ್ತಿಕೊಂಡಿದೆ. ಜಾತಿಗಣತಿಯಲ್ಲಿ ಅನೇಕ ಲೋಪದೋಷಗಳಿಗೆ ಎಂಬ ಆರೋಪಗಳಿಗೆ ಕೆಲ ಸಮುದಾಯಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಲು ಶುರುವಾಗಿದೆ.

    ಅದೇನೆಂದು ನೋಡೋದಾದರೆ..

    -ಗೊಲ್ಲ ಮತ್ತು ಯಾದವ ಜಾತಿಗಳ ನಾಯಕರಿಂದ ಸಮೀಕ್ಷೆಗೆ ತೀವ್ರ ಆಕ್ಷೇಪ

    – ರಾಜ್ಯದಲ್ಲಿ ಗೊಲ್ಲ ಸಮುದಾಯದ ಜನ ಸಂಖ್ಯೆ ಸುಮಾರು 30 ಲಕ್ಷಕಿಂತ ಹೆಚ್ಚಾಗಿದೆ

    – ನಮ್ಮ ಸಮುದಾಯವನ್ನು ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಕರೆಯುತ್ತಾರೆ

    -ಒಟ್ಟಾರೆಯಾಗಿ ಗೊಲ್ಲರು ಅತೀ ಹಿಂದುಳಿದ ವರ್ಗಗಳಲ್ಲಿ ಇವೆ

    ಗೊಲ್ಲ, ಯಾದವ, ಹಣಬಾರ ಮತ್ತು ಕಾಡುಗೊಲ್ಲ ಸಮುದಾಯಗಳು ಪ್ರಸ್ತುತ ಪ್ರವರ್ಗ-1 ರಲ್ಲಿ ಇರುತ್ತದೆ

    -ಈಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯವನ್ನು ಪ್ರವರ್ಗ -1ಎರಲ್ಲಿ ಸೇರಿಸಿರುತ್ತಾರೆ

    -ಯಾದವರನ್ನು ಪ್ರವರ್ಗ-1ಬಿ ಗೆ ಸೇರಿಸಿ ಗೊಲ್ಲ-ಯಾದವರನ್ನು ಬೇರ್ಪಡಿಸಿರುವುದು ಖಂಡನೀಯ

    -ಈಗ ಸರ್ಕಾರದ ಮುಂದಿರುವ ವರದಿ ಪ್ರಕಾರ ಪ್ರವರ್ಗ-1ಎ ರಲ್ಲಿ ಬರುವ ಅಲೆಮಾರಿ- ಅರೆ ಅಲೆಮಾರಿ ವರ್ಗಗಳಿಗೆ ಆಘಾತ ಉಂಟು ಮಾಡುವ ರೀತಿಯಲ್ಲಿದೆ

    -ಕೆನೆಪದರ ನೀತಿಯನ್ನು ಅಳವಡಿಸಲು ಸೂಚಿಸಿರುವುದು ಸರಿಯಾದ ಕ್ರಮವಲ್ಲ

    -ಇದನ್ನು ಸರ್ಕಾರವು ಕೊಡಲೇ ಸರಿ ಪಡಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎನ್ನುತ್ತಿದ್ದಾರೆ ಯಾದವ ಗೊಲ್ಲ ಸಮುದಾಯದ ನಾಯಕರು

    – ಇದೇ ಮಾದರಿಯಲ್ಲಿ ಹಲವು ಜಾತಿಗಳ ವರ್ಗೀಕರಣ ಮಾಡಿರುವ ಸಮೀಕ್ಷೆ

    -ಒಂದೇ ಜಾತಿಯ ಬೇರೆ ಬೇರೆ ಉಪ ಪಂಗಡಗಳನ್ನು ಬೇರೆ ಬೇರೆ ಕ್ಯಾಟಗರಿಯಲ್ಲಿ ಸೇರ್ಪಡೆ ಮಾಡಿದ್ದಕ್ಕೆ ತೀವ್ರ ವಿರೋಧ

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.