ಬೆಂಗಳೂರು: ವಿನಯ್ ಗೌಡ ಹಾಗೂ ರಜತ್ ಅವರುಗಳು ಮಚ್ಚು ಹಿಡಿದು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದರು. ಇದೀಗ ಬಸವೇಶ್ವರ ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ರಜತ್ ಗೆ ಸೂಚನೆ ನೀಡಿದ್ದಾರೆ. ರಜತ್ ಬಳಸಿದ ಒರಿಜಿನಲ್ ಮಚ್ಚು ಪತ್ತೆಯಾಗದ ಹಿನ್ನೆಲೆ ನೋಟಿಸ್ ನೀಡಲಾಗಿದೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ನಂತರ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಕೋರ್ಟ್ ವಶಕ್ಕೆ ನೀಡಿದ್ದರು. ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ವಿನಯ್ ಗೌಡ ಹಾಗೂ ರಜತ್ ರಿಲೀಸ್ ಆಗಿ ಹೊರ ಬಂದಿದ್ದಾರೆ.
ಇದೀಗ ಬಸವೇಶ್ವರ ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪೊಲೀಸ್ರ ನೋಟೀಸ್ ಹಿನ್ನೆಲೆ ರಜತ್ ಹಾಜರಾಗೋ ಸಾಧ್ಯತೆಯಿದೆ.