Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಮ್ಮನ್ನು ಎದುರು ಹಾಕಿಕೊಂಡು ರಾಜ್ಯ ಭಾರ ಮಾಡಲು ಸಾಧ್ಯವೇ ಇಲ್ಲ: ಶಾಮನೂರು ಶಿವಶಂಕರಪ್ಪ

    By Author AINApril 16, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ: ನಮ್ಮನ್ನು ಎದುರು ಹಾಕಿಕೊಂಡು ರಾಜ್ಯ ಭಾರ ಮಾಡಲು ಸಾಧ್ಯವೇ ಇಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕರದ ವಿರುದ್ಧ ಕಿಡಿಕಾರಿದ್ದಾರೆ.

    ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!

    ನಗರದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡಲು ಆಗುತ್ತಾ? ಲಿಂಗಾಯತರು ಹಾಗು ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡ್ತೇವೆ. ಇಬ್ಬರು ಸೇರಲಿದ್ದೇವೆ‌. ನಮ್ಮನ್ನು ಎದುರು ಹಾಕಿಕೊಂಡು ರಾಜ್ಯ ಭಾರ ಮಾಡಲು ಸಾಧ್ಯವೇ ಇಲ್ಲ. ಇದರ ಬಗ್ಗೆ ಸಭೆ ನಡೆದಿದ್ದು, ಮುಂದೇನು ಸಭೆ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    10 ವರ್ಷಗಳ ಹಿಂದೆ ಈ ಜನಗಣತಿ ನಡೆದಿದ್ದು, ಈ ಜನಗಣತಿ ವೈಜ್ಞಾನಿಕವಾಗಿ ಇಲ್ಲ, ಸರಿಯಾಗಿಲ್ಲ ಎಂಬುದು ರಾಜ್ಯದ ವಿವಿಧ ವರ್ಗದ ಜನ್ರ‌ ಅಭಿಪ್ರಾಯ ಆಗಿದೆ. ಸರ್ಕಾರ ಇದೇ 17 ರಂದು ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದೆ. ಅವರು ಗಂಭೀರವಾಗಿ ಚರ್ಚೆ ಮಾಡುತ್ತಾರೆ ಎಂದು ನಾವು ನಂಬಿದ್ದೇವೆ. ಮತ್ತೆ ಹೊಸದಾಗಿ ಶಾಸ್ತ್ರೀಯವಾಗಿ ಜನಗಣತಿ ಮಾಡುವ ಅವಶ್ಯಕತೆ ಇದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ

    June 22, 2025

    Crime News: ಆಟೋ ಚಾಲಕನ ಕತ್ತು ಸೀಳಿ ಕೊಲೆಗೆ ಯತ್ನ: ಆರೋಪಿ ಎಸ್ಕೇಪ್!

    June 22, 2025

    ಮಹಿಳೆಗೆ ಹೆರಿಗೆ ಮಾಡಿಸಿದ ನಿವೃತ್ತ ನರ್ಸ್: ನವಜಾತ ಗಂಡು ಶಿಶು, ತಾಯಿ ಸಾವು!

    June 22, 2025

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ: ಸಚಿವ ವೆಂಕಟೇಶ್!

    June 21, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025

    ಕಾಂಗ್ರೆಸ್ ಈ ದೇಶದಲ್ಲಿ ಇದೇ ಎಂದುಕೊಳ್ಳಲು ಅಸಹ್ಯವಾಗುತ್ತೆ: ಸಚಿವ ವಿ.ಸೋಮಣ್ಣ ಕಿಡಿ

    June 21, 2025

    ಕಾವೇರಿ ನದಿಯಲ್ಲಿ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ..!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.