Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾಳೆ ಕರ್ನಾಟಕ ರಾಜ್ಯದಾದ್ಯಂತ “ಕೋರ” ಕನ್ನಡ ಚಲನಚಿತ್ರ ಬಿಡುಗಡೆ

    By Author AINApril 17, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ನಾಳೆ ಕರ್ನಾಟಕ ರಾಜ್ಯದಾದಂತ ಕೋರ ಕನ್ನಡ ಚಲನಚಿತ್ರ ಬಿಡುಗಡೆ ಆಗಲಿದೆ ಕೋರ ಚಿತ್ರವು ಅದ್ದೂರಿಯಾಗಿ ಮೂಡಿ ಬಂದಿದೆ. ಇದು ಬುಡಕಟ್ಟು ಜನಾಂಗದಲ್ಲಿ ಯಾವ ರೀತಿ ವಾಸವಾಗಿದ್ದರು ಮತ್ತು ಅಲ್ಲಿ ರಾಕ್ಷಸನ ಪಾತ್ರ ಬಹಳ ಅದ್ದೂರಿಯಾಗಿ ಮೂಡಿಬಂದಿದೆ.

    ಕನ್ನಡ ಕೋರ ಸಿನಿಮಾದಲ್ಲಿ ಬಿಗ್ಗಬಾಸ ಖ್ಯಾತಿಯ ಮತ್ತು ರಿಯಾಲಿಟಿ ಶೋ ಸುನಾಮಿ ಕಿಟ್ಟಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ನಟಿಯಾಗಿ ಚರಿಷ್ಮಾ. ನೀದೇಶಕರು ವರಟಾ ಶ್ರೀ. ನಿರ್ಮಾಣ ಮತ್ತು ವಿಲನ ಪಾತ್ರದಲ್ಲಿ ಪೀ ಮೂರ್ತಿ ಕಾಣಿಸಿಕೊಂಡಿದ್ದಾರೆ.

    ಇದು ಕನ್ನಡ ಚಲನಚಿತ್ರದಲ್ಲಿ ಅತ್ಯುತ್ತಮವಾಗಿ ಚಿತ್ರ ಮೂಡಿಬಂದಿದೆ. ರಾಜ್ಯದ ಜನ ಮತ್ತು ತೇರದಾಳ ಮತಕ್ಷೇತ್ರದ ಎಲ್ಲಾ ನೇಕಾರ ಬಾಂಧವರು ಈ ಚಿತ್ರವನ್ನು ನೋಡಿ. ನಾಳೆ ಗುರುವಾರ ಬೆಳಿಗ್ಗೆ 10.30 ಕ್ಕೆ ರಬಕವಿಯ ಮಲ್ಲಿಕಾರ್ಜುನ ಶ್ರೀನಿವಾಸ್ ಚಿತ್ರಮಂದಿರದಲ್ಲಿ ಮತ್ತು

    ಮಾಲಿಂಗಪುರ ಬೆಳಗಾವಿ ಗೋಕಾಕ ಜಮಖಂಡಿ ಹೀಗೆ ಕರ್ನಾಟಕ ರಾಜ್ಯದ ತುಂಬೆಲ್ಲ ಕೋರ ಚಿತ್ರ ನಾಳೆ ಬಿಡುಗಡೆ ಆಗಲಿದೆ ತಾವೆಲ್ಲ ಚಿತ್ರ ನೋಡಿ ನಮಗೆ ಆಶೀರ್ವಾದ ಮಾಡಬೇಕೆಂದು ರಬಕವಿ ಬನಹಟ್ಟಿ ಕನ್ನಡ ಸೇನೆಯ ಅಧ್ಯಕ್ಷರಾದ ಶಿವನಿಂಗ ಗೊಂಬಿಗುಡ್ಡ ಹೇಳಿದರು. ಇದೇ ಸಂದರ್ಭದಲ್ಲಿ ಶಿವಾನಂದ ಕಾಂಬಳೆ. ಈರಪ್ಪ ಕಾಂಬಳೆ.ಸಿದ್ದರಾಮ ಕಾಂಬಳೆ. ದೀಲಿಪ ಕಾಂಬಳೆ.ಸಂತೋಷ ಬಂಡಾರ.ಸುರೇಶ ಹನಗಂಡಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    June 1, 2025

    ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!

    June 1, 2025

    ರಿಯಲ್ ಸ್ಟಾರ್ಸ್ ಅವಾರ್ಡ್ಸ್-2025: ಶಿಕ್ಷಣ ಪ್ರೇಮಿ ಕೃಷ್ಣಗೌಡ ವಿ.ಹುಲಕೋಟಿಗೆ ಪ್ರಶಸ್ತಿ ಪ್ರದಾನ!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.