Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಏಳುಮಳೆಯ ಒಡೆಯ ಮಾದಪ್ಪ ಮತ್ತೆ ಕೋಟೆಯ ಒಡೆಯ

    By AIN AuthorApril 17, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ: ಏಳುಮಳೆಯ ಒಡೆಯ ಮಾದಪ್ಪ ಮತ್ತೆ ಕೋಟೆಯ ಒಡೆಯನಾಗಿದ್ದಾನೆ. ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,

     

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿಯ ಹಣ  ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿದೆ.

    ಕೋಲಾರದ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಸಂಚರಿಸಿದ ಉಪಲೋಕಾಯುಕ್ತರು

    ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 35ಗಳ ಅವಧಿಯಲ್ಲೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಕಂಡುಬಂದಿವೆ.

    Demo
    Share. Facebook Twitter LinkedIn Email WhatsApp

    Related Posts

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025

    55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಎಸ್ಕೇಪ್..! ಅಮ್ಮ, ಗಂಡ ಚಕ್ಕಂದ ನೋಡಿ ಪತ್ನಿ ಶಾಕ್!

    June 27, 2025

    ಚಲಿಸುತ್ತಿರುವಾಗಲೇ ಕಳಚಿದ ಬಸ್ ಚಕ್ರ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

    June 27, 2025

    ಕಲಬುರಗಿ ಜಿಲ್ಲೆಯಲ್ಲೊಬ್ಬ ಕಾಮುಕ ಶಿಕ್ಷಕ: ಮಕ್ಕಳ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಕೀಚಕ..!

    June 27, 2025

    ಕೈಗೆಟುಕುವ ದರದ 4 ಚಕ್ರದ ಮಿನಿ-ಟ್ರಕ್ ಏಸ್ ಪ್ರೋ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

    June 27, 2025

    ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ದುರಂತ ಅಂತ್ಯ: ಐವರನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು!

    June 27, 2025

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.