Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿ ಜನಗಣತಿ ವರದಿ ಜಾರಿಯಾದ್ರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ: ಎ. ಮಂಜು

    By Author AINApril 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಚಿವರಲ್ಲಿ ಜಾತಿ ಜಟಾಪಟಿ ಕಿಡಿಹಾರಿದೆ. ಲಿಂಗಾಯತ, ಒಕ್ಕಲಿಗರ ಪ್ರಬಲ ವಿರೋಧದ ನಡುವೆ ಸಿದ್ದರಾಮಯ್ಯ ಸರ್ಕಾರ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಇದರ ಬೆನ್ನಲ್ಲೇ ಜಾತಿ ಜನಗಣತಿ ವರದಿ ಜಾರಿಯಾದ್ರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ ಎಂದು ಎ. ಮಂಜು ಸವಾಲ್‌ ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜಾತಿ ಜನಗಣತಿ ಮಾಡಲು ಅಧಿಕಾರ ಕೊಟ್ಟವರು ಯಾರು? ಜಾತಿ ಜನಗಣತಿ ಮಾಡಬೇಕಿದ್ದು ಕೇಂದ್ರ ಸರ್ಕಾರ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ. ಇಂತಹ ಸಮೀಕ್ಷೆಯಲ್ಲಿ ಜಾತಿಗಣತಿ ಯಾಕೆ ಮಾಡಿದ್ದು ಯಾಕೆ? ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇರೋದಕ್ಕೆ ಇವೆಲ್ಲ ಮಾಡ್ತಿದ್ದಾರೆ.

    ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?

    ಕುರ್ಚಿ ಕಿತ್ತಾಟ ಮರೆ ಮಾಚೋಕೆ ಇದೆಲ್ಲ ಮಾಡ್ತಿದ್ದಾರೆ. ಇದು ಸರಿಯಲ್ಲ, ಈ ಜಾತಿ ಜನಗಣತಿ ವರದಿ ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಈ ಜಾತಿ ಜನಗಣತಿ ವಿರುದ್ಧ ಬಿಜೆಪಿ, ಜೆಡಿಎಸ್, ಕಾಂಗ್ರೆಸ್‌ ಎಲ್ಲಾ ಒಕ್ಕಲಿಗ ಶಾಸಕರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ನಮ್ಮ ಸಮುದಾಯಕ್ಕೆ ಅನ್ಯಾಯ ಆದ್ರೆ ನಾವು ಸಹಿಸಲ್ಲ. ನನಗೆ ಸಮುದಾಯದ ಮುಖ್ಯ, ಶಾಸಕ ಸ್ಥಾನ ಮುಖ್ಯ ಅಲ್ಲ. ಸಮುದಾಯಕ್ಕಾಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ ಎಂದು ಹೇಳಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಅಂತಾರಾಷ್ಟ್ರೀಯ ಯೋಗ ದಿನ: ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗಿ

    June 21, 2025

    ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ಲೀಕ್ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    June 21, 2025

    ಮಳೆಗಾಲದಲ್ಲಿ ಬಟ್ಟೆ ಬೇಗ ಒಣಗುತ್ತಿಲ್ವಾ..? ಹಾಗಾದ್ರೆ ಬೇಗನೆ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

    June 21, 2025

    ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:

    June 21, 2025

    ಮಡಿಕೇರಿಯ ಗೌಡ ಸಮಾಜದಲ್ಲಿ 11 ನೇ ಯೋಗ ದಿನಾಚರಣೆ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.