Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PBKS Vs RCB: ಆರ್ ಸಿಬಿಗೆ ನಾಳೆ ತವರೇ ಚಾಲೆಂಜ್: ಪಂಜಾಬ್ ಗೆ ಪಂಚ್ ಕೊಡಲು ಪಾಟಿದಾರ್ ಪ್ಲ್ಯಾನ್ ಹೇಗಿರಲಿದೆ!?

    By AIN AuthorApril 17, 2025
    Share
    Facebook Twitter LinkedIn Pinterest Email
    Demo

    ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್ ಕಿಂಗ್ಸ್ ಬ್ಯಾಟಲ್​ಗೆ ಕೌಂಟ್​ಡೌನ್​​ ಶುರುವಾಗಿದೆ. ಚಿನ್ನಸ್ವಾಮಿ ಬ್ಯಾಟಲ್​ ಗ್ರೌಂಡ್​ನಲ್ಲಿ ಮುಖಾಮುಖಿಯಾಗ್ತಿರುವ ಉಭಯ ತಂಡಗಳ ಫೈಟ್​​ ಭಾರೀ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ತವರಿನಲ್ಲಿ ಅಡ್ತಿರೋ 3ನೇ ಪಂದ್ಯವನ್ನಾದರೂ ಗೆಲ್ಲೋಕೆ ಪಣ ತೊಟ್ಟಿರುವ ಆರ್​ಸಿಬಿಗೆ ಪಂಜಾಬ್ ಕಿಂಗ್ಸ್ ಎದುರು ಟಫ್​​ ಟಾಸ್ಕ್​ ಎದುರಾಗಲಿದೆ. ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರೋ ಪಂಜಾಬ್​​ಗೆ ಪಂಚ್​​ ಕೊಡಬೇಕಂದ್ರೆ ಮೊದಲು ಪಂಜಾಬ್​ ಪವರ್​ ಕಟ್​​ ಮಾಡಬೇಕಿದೆ. ಹೋಮ್​​ಗ್ರೌಂಡ್​ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರೋ ಆರ್​​ಸಿಬಿ, ಪಂಜಾಬ್​ ಕಿಂಗ್​ ಮಣಿಸುವ ಕನಸಿನಲ್ಲಿದೆ.

    ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಪ್ರಭಾಸ್…ಲವ್‌ ಯೂ ʼಡಾರ್ಲಿಂಗ್‌ʼ ಎಂದ ಫ್ಯಾನ್ಸ್!‌

    ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿಯೋ ಯುವ ಎಡಗೈ ಬ್ಯಾಟರ್ ಪ್ರಿಯಾಂಶ್​, ಮೊದಲ ಬಾಲ್​ನಿಂದಲೇ ಬೌಲರ್​ಗಳ ಮೇಲೆ ದಂಡಯಾತ್ರೆ ನಡೆಸ್ತಾರೆ. ಪಂಜಾಬ್ ಸಕ್ಸಸ್​ ಸಿಕ್ರೇಟ್​ ಆಗಿರುವ ಈ ಡೆಲ್ಲಿ ಬಾಯ್, 6 ಪಂದ್ಯಗಳಿಂದ 216ರ ಬ್ಯಾಟಿಂಗ್ ಸ್ಟ್ರೈಕ್​​ರೇಟ್​ನಲ್ಲಿ 216 ರನ್ ಸಿಡಿಸಿದ್ದಾರೆ.

    ಅಷ್ಟ ದಿಕ್ಕುಗಳಿಗೂ ಚೆಂಡಿನ ದರ್ಶನ ಮಾಡಿಸೋ ಈತನಿಗೆ, ಚಿನ್ನಸ್ವಾಮಿಯ ಚಿಕ್ಕ ಗ್ರೌಂಡ್​ ನಿಜಕ್ಕೂ ಹೇಳಿ ಮಾಡಿಸಿದಂತಿದೆ. ಅಕಸ್ಮಾತ್ ಇಲ್ಲಿ ಪ್ರಿಯಾಂಶ್ ಸಿಡಿದು ನಿಂತ್ರೆ, ಆರ್​ಸಿಬಿಗೆ ಸಂಕಷ್ಟ ತಪ್ಪಿದ್ದಲ್ಲ. ಹೀಗಾಗಿ ಈತನಿಗೆ ಆರಂಭದಲ್ಲೇ ಪೆವಿಲಿಯನ್ ಹಾದಿ ತೋರಿಬೇಕಿದೆ. ಈ ನಿಟ್ಟಿನಲ್ಲಿ ಗೇಮ್​​ಪ್ಲಾನ್​ ಮಾಡಬೇಕಿದೆ.

    ಈ ಬಾರಿಯ ಮೆಗಾ ಹರಾಜಿನಲ್ಲಿ ಪ್ರಿಯಾಂಶು ಆರ್ಯ ಅವರನ್ನು ಪಂಜಾಬ್ ಕಿಂಗ್ಸ್​ ಖರೀದಿಸಿದೆ. ದೇಸಿಯ ಕ್ರಿಕೆಟ್​ನಲ್ಲಿ ಇವರ ಆರ್ಭಟ ಗಮನಿಸಿದ್ದ ಪ್ರೀತಿ ಜಿಂಟಾ, ಬರೋಬ್ಬರಿ 3.80 ಕೋಟಿ ರೂಪಾಯಿಗೆ ಖರೀದಿ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025

    India Vs England: ಅಂಪೈರ್ ಮೇಲಿನ ಕೋಪಕ್ಕೆ ಚೆಂಡೆಸೆದ ರಿಷಬ್ ಪಂತ್’ಗೆ ದಂಡ..!

    June 24, 2025

    Dilip Doshi: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ನಿಧನ!

    June 24, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    Sourav Ganguly: ನಾನು ಶತಕ ಗಳಿಸುವ ಹಲವು ಅವಕಾಶಗಳನ್ನು ಕಳೆದುಕೊಂಡಿದ್ದೇನೆ: ಸೌರವ್ ಗಂಗೂಲಿ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.