Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿಇಟಿ ಪರೀಕ್ಷಾರ್ಥಿಗಳು ಜನಿವಾರ ತೆಗೆಸಿದ ಸಿಬ್ಬಂದಿ ; ಬ್ರಾಹ್ಮಣ ಸಮುದಾಯ ಆಕ್ರೋಶ

    By AIN AuthorApril 18, 2025
    Share
    Facebook Twitter LinkedIn Pinterest Email
    Demo

    ಶಿವಮೊಗ್ಗ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಅವಕಾಶ ಕೊಡದೇ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಘಟನೆ ನಡೆದಿದೆ.

     

    ಶಿವಮೊಗ್ಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆ ವೇಳೆ ಈ ಘಟನೆ ನಡೆದಿದ್ದು, ಸಿಇಟಿ ಪರೀಕ್ಷೆಗಾಗಿ ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿದ್ದಾರೆ ಎನ್ನಲಾಗಿದೆ.

    ಈ ರಾಜ್ಯ ಅವರಪ್ಪನದ್ದಾ? ಅಥವಾ ಆ ಎರಡು ಜಾತಿಗಳದ್ದಾ?- ಹರಿಹಾಯ್ದ ಬಸವರಾಜ ಸೂಳಿಭಾವಿ!

    ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ವರದಿ ಪಡೆಯೋದಾಗಿ ಕೆಇಎ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!

    June 27, 2025

    ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್!

    June 27, 2025

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ: ಕೃಷಿ ಹಾಗೂ ಕೃಷಿಯೇತರ ಸಾಲ ನೀಡಿಕೆ ಗುರಿ ದ್ವಿಗುಣವಾಗಬೇಕು:ಬಸವರಾಜ ಬೊಮ್ಮಯಿ

    June 26, 2025

    ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.