Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bangalore: ಪೊಲೀಸ್ ಹೆಸರಲ್ಲಿ ದರ್ಪ: ಕ್ಯಾಬ್ ಚಾಲಕ ಅರೆಸ್ಟ್

    By Author AINApril 18, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಪೊಲೀಸ್ ಹೆಸರಲ್ಲಿ ದರ್ಪ ತೋರಿದ್ದವನನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ನಿತುಲ್ ರಾಜ್ ಬಂಧಿತ ಆರೋಪಿಯಾಗಿದ್ದು, ಕಳೆದ ವಾರ ಸಂತೋಷ್ ಕಾರಿನಲ್ಲಿ ಹೋಗುವಾಗ ಆರೋಪಿಯ ಕಾರಿಗೆ ಟಚ್ ಆಗಿದೆ.

    ವಾಹನ ನಿಲ್ಲಿಸದೆ ಮುಂದೆ ಹೋಗಿದ್ದರಿಂದ ಆಕ್ರೋಶಗೊಂಡ ನಿತುಲ್, ಸೈರನ್ ಮೊಳಗಿಸಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಿಮಗೆ ಪ್ಲಾಸ್ಟಿಕ್ ಬಾಕ್ಸ್ʼನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ..? ಶೀಘ್ರದಲ್ಲೇ ಕ್ಯಾನ್ಸರ್ ಬರುವುದು ಖಚಿತ

    ಪೊಲೀಸ್ ಅಧಿಕಾರಿ ಎಂದು ಹೇಳಿ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಈ ಸಂಬಂಧ ಸಂತೋಷ್ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.‌ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ಪರಿಶೀಲಿಸಿದಾಗ ಆರೋಪಿಯ ಕಾರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜು.6 ರಂದು ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ!

    July 4, 2025

    ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ: MLC ರವಿಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

    July 4, 2025

    ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

    July 4, 2025

    ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್

    July 4, 2025

    ಕಾನೂನು ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

    July 4, 2025

    ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ರವಿಕುಮಾರ್ ವಿರುದ್ಧ ಸುರೇಶ್ ಗೌಡ ಕಿಡಿ

    July 4, 2025

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    July 4, 2025

    Video.. ಬೆಂಗಳೂರಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕನಿಗೆ BMTC ಬಸ್ ಡಿಕ್ಕಿ..! ಮುಂದೇನಾಯ್ತು..?

    July 4, 2025

    ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಹೈಕೋರ್ಟ್ ಮೆಟ್ಟಿಲೇರಿದ ರವಿಕುಮಾರ್..!

    July 4, 2025

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.