Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    RCB Vs PBKS: ತವರಲ್ಲಿ ಮತ್ತೆ ಮುಖಭಂಗ: ಪಂಜಾಬ್ ವಿರುದ್ಧ ಆರ್ ಸಿಬಿಗೆ ಹೀನಾಯ ಸೋಲು!

    By AIN AuthorApril 19, 2025
    Share
    Facebook Twitter LinkedIn Pinterest Email
    Demo

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದೆ. ಈ ಮೂಲಕ ತವರಲ್ಲೇ ಮೂರು ಪಂದ್ಯಗಳನ್ನು ಸೋತಿದೆ.

    ಈ ರಾಶಿಯವರು ಬೇಡವಾದ ವಿಷಯಗಳ ಬಗ್ಗೆ ಚರ್ಚಿಸಿ ಕುಟುಂಬದಲ್ಲಿ ಸಮಸ್ಯೆ ಮಾಡಿಕೊಳ್ಳುವರು: ಶನಿವಾರದ ರಾಶಿ ಭವಿಷ್ಯ19 ಏಪ್ರಿಲ್ 2025

    ಮಳೆಯಿಂದ 14 ಓವರ್​ಗಳಿಗೆ ಕಡಿತವಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 9 ವಿಕೆಟ್ ಕಳೆದುಕೊಂಡು 95ರನ್​ಗಳಿಸಿತ್ತು. 96ರನ್​ಗಳ ಗುರಿಯನ್ನ ಪಂಜಾಬ್ ಕಿಂಗ್ಸ್ 13 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲಯವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು 2ನೇ ಸ್ಥಾನಕ್ಕೇರಿದರು.

    96 ರನ್​​ಗಳ ಸುಲಭ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಕೂಡ 96 ರನ್​ಗಳ ಅಲ್ಪಮೊತ್ತದ ಗುರಿಯನ್ನ ಸುಲಭವಾಗಿ ಬೆನ್ನಟ್ಟಲಿಲ್ಲ. 12. ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಷ್ಟಪಟ್ಟು ಗೆಲುವು ಸಾಧಿಸಿತು. ಆರಂಭಿಕರಾದ ಪ್ರಭಸಿಮ್ರನ್ ಸಿಂಗ್ 11 ಎಸೆತಗಳಲ್ಲಿ 16 ಭುವನೇಶ್ವರ್ ಬೌಲಿಂಗ್​​ನಲ್ಲಿ ಟಿಮ್ ಡೇವಿಡ್​ಗೆ ಕ್ಯಾಚ್ ನೀಡಿದರು. ನಂತರ 4ನೇ ಓವರ್​​ನಲ್ಲಿ ಪ್ರಿಯಾಂಶ್ ಆರ್ಯ 9 ಎಸೆತಗಳಲ್ಲಿ 13 ರನ್​ಗಳಿಸಿ ಹ್ಯಾಜಲ್​ವುಡ್​ಗೆ ವಿಕೆಟ್ ಒಪ್ಪಿಸಿದರು. ನಂತರ ಹ್ಯಾಜಲ್​ವುಡ್ 8ನೇ ಓವರ್​ನಲ್ಲಿ ಪಂಜಾಬ್ ನಾಯಕ ಶ್ರೇಯಸ್​ ಅಯ್ಯರ್ (7) ಹಾಗೂ ಜೋಶ್ ಇಂಗ್ಲಿಸ್​(14) ವಿಕೆಟ್ ಪಡೆದು ಆರ್​​ಸಿಬಿಗೆ ಗೆಲುವಿನ ಆಸೆ ಮೂಡಿಸಿದ್ದರು.

    ಒಂದು ಹಂತದಲ್ಲಿ ಪಂಜಾಬ್​​ 53 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಆದರೆ ನೆಹಾಲ್ ವಧೇರಾ ಅದಕ್ಕೆ ಅವಕಾಶ ಕೊಡಲಿಲ್ಲ. ಅವರು 19 ಎಸೆತಗಳಲ್ಲಿ 3 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 33 ರನ್​ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು.

    ಆರ್​ಸಿಬಿ ಪರ ಜೋಶ್ ಹ್ಯಾಜಲ್​ವುಡ್ 14 ರನ್​ ನೀಡಿ 3 ವಿಕೆಟ್ ಪಡೆದರೆ, ಭುವನೇಸ್ವರ್ ಕುಮಾರ್ 26ರನ್​ ನೀಡಿ 2 ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಮಳೆಯಿಂದ ಟಾಸ್​ ಸೋತು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಅಂಗಳದಲ್ಲಿ ಮತ್ತೆ ವೈಫಲ್ಯ ಅನುಭವಿಸಿತು. ಆರಂಭಿಕರು ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಪಂಜಾಬ್ ಬೌಲರ್​ಗಳ ಮುಂದೆ ಬ್ಯಾಟಿಂಗ್ ಮರೆತವರೆಂತೆ ಪ್ರವರ್ತಿಸಿದರು.

    Demo
    Share. Facebook Twitter LinkedIn Email WhatsApp

    Related Posts

    IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?

    May 8, 2025

    Operation Sindoor: ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಡ್ರೋನ್ ದಾಳಿ..! PSL ಪಂದ್ಯ ರದ್ದು

    May 8, 2025

    Operation Sindoor: ಬೆಂಗಳೂರಿಗರೇ ಗಮನಿಸಿ.. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ: 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

    May 8, 2025

    Operation Sindoor: ಪ್ರತಿಯೊಂದಕ್ಕೂ ಆಧಾರ ಕೇಳ್ತಿದ್ದವರು ಯಾಕೋ ಸೈಲೆಂಟ್‌ ಆಗ್ಯಾರ: ʻಕೈʼ ನಾಯಕರ ಕಾಲೆಳೆದ ಕಾರಜೋಳ

    May 8, 2025

    Operation Sindoor effect: IPL ಅಭಿಮಾನಿಗಳಿಗೆ ಬಿಗ್ ಶಾಕ್..! ಎರಡೂ ತಂಡಗಳ ವೇಳಾಪಟ್ಟಿಯಲ್ಲಿ ಬದಲಾವಣೆ

    May 8, 2025

    ಆಪರೇಷನ್ ಸಿಂಧೂರ್: ರಾಜಕೀಯ, ಪಕ್ಷ ಭೇದ ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ: ಸಚಿವ ಜಿ.ಪರಮೇಶ್ವರ್

    May 8, 2025

    ಆಪರೇಷನ್‌ ಸಿಂಧೂರ: ಗಟ್ಟಿಗಿತ್ತಿ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ- ಮನೆಯಲ್ಲಿ ಸಂಭ್ರಮವೋ ಸಂಭ್ರಮ

    May 8, 2025

    ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

    May 8, 2025

    India-Pakistan: ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್‌ ಮಾಡಿದ ಭಾರತೀಯ ಸೇನೆ..!

    May 8, 2025

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    May 8, 2025

    ಆಪರೇಷನ್ ಸಿಂಧೂರ ಯಶಸ್ವಿ: ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಚಿವ ಜಮೀರ್ ಸೂಚನೆ!

    May 8, 2025

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.