Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ 90 ಮಂದಿ ಪ್ರವಾಸಿಗರು ಸುರಕ್ಷಿತ..!

    By Author AINApril 24, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ: ಕಾಶ್ಮೀರ ಪ್ರವಾಸ ಕೈಗೊಂಡಿದ್ದ 90 ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.. ತಾಲೂಕಿನ ಸುತ್ತಾಮುತ್ತಲಿನ ತಿರುಮಗೊಂಡನಹಳ್ಳಿ ಹಾಡೋನಹಳ್ಳಿ, ವಡ್ಡರಹಳ್ಳಿ ಲಕ್ಷ್ಮೀದೇವಿಪುರ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 90 ಮಂದಿ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

    ಏ.19 ರಂದು 7 ವಿಮಾನಗಳಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.

    ಏ.17 ಕ್ಕೆ ಪ್ರವಾಸಿಗರು ಪ್ರವಾಸ ಕೈಗೊಳ್ಳ ಬೇಕಿತ್ತು.ಕಾರಣಾಂತರದಿಂದ ಎರಡು ದಿನಗಳ ಕಾಲ ಪ್ರವಾಸ ಮುಂದಕ್ಕೆ ಹೋದ ಕಾರಣ ಇವರು ಕಾಶ್ಮೀರಕ್ಕೆ ಹೋಗುವ ಬದಲು ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು.

    ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ ಮಾರ್ಗ ಬದಲಿಸಿದ 90 ಮಂದಿಯ ಪ್ರವಾಸಿಗರು, ಕಟ್ರಾ ವೈಷ್ಣವಿ ದೇವಿ ದರ್ಶನ ಮುಗಿಸಿ, ಕುನುಮೊನಾಲಿಗೆ ಹಿಂತಿರುಗಿದ್ದಾರೆ ಎಂದು ಪ್ರವಾಸಿಗರು AIN ಕನ್ನಡಕ್ಕೆ ತಿಳಿಸಿದ್ದಾರೆ..

    Demo
    Share. Facebook Twitter LinkedIn Email WhatsApp

    Related Posts

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025

    ಮಳೆ ಅವಾಂತರ: 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ!

    June 12, 2025

    ಮಳೆ ಆರ್ಭಟ: ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 12, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!

    June 12, 2025

    ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು!

    June 11, 2025

    ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!

    June 11, 2025

    ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ!

    June 11, 2025

    ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿದ್ದರಾಮಯ್ಯ

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.