Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೇಡಿದವರಿಗೆ ಬೇಡಿದನ್ನ ನೀಡುವ ಶ್ರೀ ಬಲಮುರಿ, ಶ್ರೀ ವೀರಭದ್ರೇಶ್ವರ ದೇವಸ್ಥಾನ

    By Author AINApril 25, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಗಾಂಧಿನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವುಳ್ಳ ಶ್ರೀ ಗಜಾನನ ಶ್ರೀ ವೀರಭದ್ರೇಶ್ವರ ದೇವಸ್ಥಾನಗಳು ಭಕ್ತರ ಆರಾಧ್ಯ ಕೇಂದ್ರ ಆಗಿವೆ.‌ ಒಂದೇ ಆವರಣದಲ್ಲಿ ಈ ದೇವಸ್ಥಾನಗಳಿದ್ದು ಬೇಡಿದವರಿಗೆ ಬೇಡಿದನ್ನ ಕೊಡುವ ದೈವಿ ಪುರುಷರಾಗಿದ್ದರೆ.ಇಂದು ಈ ದೇವಸ್ಥಾನದ‌ ಸಕಲ ಭಕ್ತರ ಆರಾಧ್ಯ ಕೇಂದ್ರ ಆಗಿದೆ.‌ ಆರಂಭದಲ್ಲಿಗಾಂಧಿನಗರದಲ್ಲಿ ಖಾಲಿ ಜಾಗೆ ಇತ್ತುಸ್ಥಳೀಯರು ಸೇರಿಕೊಂಡು ಮಹಿಳಾ ಸಂಘ ಹಾಗೂ ಗುರುಹಿರಿಯರು ಜೊತೆಯಲ್ಲಿ ಸಾಮಾಜ ಮುಖಿಯಾಗಿ ಚಟುವಟಿಕೆಗಳನ್ನ ನಡೆಸಿಕೊಂಡು ಹೋಗತಾ ಇದ್ದರು. ನಂತರ ಇದೇ ಜಾಗೆಯಲ್ಲಿ ಒಂದು ಧಾರ್ಮಿಕ ಕೇಂದ್ರ ಆಗಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲಾಯಿತು. ಕೇಲವರ ವಿರೋಧದ ನಡುವೆ ದೊಡ್ಡ ಮಟ್ಟದ ಧಾರ್ಮಿಕ ಕೇಂದ್ರ ನಿರ್ಮಾಣದ ನಿರ್ಧಾರ ತೆಗೆದುಕೊಳ್ಳಲಾಯಿತು.

    Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!

    ಸ್ಥಳೀಯ ನಾಯಕರು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಶ್ರೀ ಗಣಪತಿ ದೇವಸ್ಥಾನ ನಿರ್ಮಾಣದ ಸಂಕಲ್ಪದೊಂದಿಗೆ ಆರಂಭ ಆಯಿತು. ಕೇವಲ ಗಾಂಧಿನಗರ ಅಷ್ಟೇ ಅಲ್ಲ ಹುಬ್ಬಳ್ಳಿ ಧಾರವಾಡ ಸೇರಿದಂತೆ ಸುತ್ತಲಿನ ಭಕ್ತರು ಆಗಮಿಸಲು ಆರಂಭಿಸಿದರು. ‌1996 ರಲ್ಲಿ ಶ್ರಿ ಬಲಮುರಿ ಗಣಪತಿ ದೇವಸ್ಥಾನ ನಿರ್ಮಾಣ ಮಾಡಲಾಯಿತು. ಬಲಮುರಿ ಗಣೇಶನ ವಿಗ್ರಹ ಪ್ರತಿಷ್ಟಾಪನೆ ಅತ್ಯಂತ ವಿಜೃಂಭಣೆಯಿಂದ ಸಹ ನಡೆಸಲಾಯಿತು.

    ಈ ದೇವಸ್ಥಾನ ಮನೆಗೆ ಶಕ್ತಿ, ಧೈರ್ಯ, ಜ್ಞಾನ, ಬುದ್ಧಿವಂತಿಕೆ, ವಿಜಯ ಮತ್ತು ರಕ್ಷಣೆಯನ್ನು ನೀಡುತ್ತದೆ. ಇದಲ್ಲದೆ, ಇದು ಅಡೆತಡೆಗಳನ್ನು ನಿವಾರಿಸುತ್ತದೆ, ಶತ್ರುಗಳ ಮೇಲೆ ಜಯವನ್ನು ನೀಡುತ್ತದೆ, ತಂತ್ರ-ಮಂತ್ರದಲ್ಲಿ ಯಶಸ್ಸು, ರೋಗಗಳಿಂದ ಮುಕ್ತಿ ಮತ್ತು ಉದ್ಯೋಗದಲ್ಲಿ ಯಶಸ್ಸನ್ನು ಕರುಣಿಸುವ ಆರಾಧ್ಯ ದೈವ ಆಗಿದ್ದಾನೆ. ನಂತರ ಬಂದ ಅನೇಕ ಅಡೆತಡೆಗಳನ್ನ ನಿವಾರಣೆ ‌ಮಾಡಿ ಭಕ್ತರು ದಿನೇ ದಿನೇ ಹೆಚ್ಚಾದರು.

    ಇದೇ ದೇವಸ್ಥಾನದ ಆವರಣದಲ್ಲಿ ಇನ್ನೊಂದು ದೇವಸ್ಥಾನ ನಿರ್ಮಾಣ ‌ಆಗಲಿ ಎಂಬುದು ಭಕ್ತರ‌ ಆಶಯ ಆಗಿತ್ತು. ಅದರಂತೆ 2003 ರಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಹ ನಿರ್ಮಾಣ ಮಾಡಲಾಯಿತು. 2014 ರಲ್ಲಿ ರಥದ ನಿರ್ಮಾಣ ಮಾಡಿ ಅದೇ ವರ್ಷ ಶ್ರೀ ಬಸವ ಜಯಂತಿ ದಿನಂದಂದು ರಥೋತ್ಸವ ಆರಂಭಕ್ಕೆ ಸಲಹೆ ಸೂಚನೆಗಳ ನೀಡಿದ ಪ್ರಯುಕ್ತ ಅದೇ ವರ್ಷದಿಂದ ಜಾತ್ರಾ ಮಹೋತ್ಸವ ಆರಂಭ ಆಯಿತು. ಅಂದಿನಿಂದ ಇಂದಿನವರೆಗೂ ಭಕ್ತಿ ಭಾವದಿಂದ ರಥೋತ್ಸವ ನಡೆಸಿಕೊಂಡು ಬರಲಾಯಿತು.

    ಈ ಎರಡು ದೇವಸ್ಥಾನಗಳಿಗೆ ಭಕ್ತರ ದಂಡೆ ಹೆಚ್ಚಾಯಿತು.ಯಾವುದೇ ಶುಭ ಕಾರ್ಯ ಮಾಡಬೇಕೆಂದರೆ ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳು, ಗಣ್ಯರು ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಗಣಪತಿ ದೇವರ ಆರ್ಶೀವಾದ ಪಡೆದೇ ಆರಂಭ ಮಾಡುತ್ತಾರೆ. ಕಲಿಯುಗದಲ್ಲಿಯೂ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಬಲ್ಲ ಬಲಮುರಿ ಗಣಪತಿ ಪ್ರಸಿದ್ಶಿ ಆಗಿದೆ. ದೈವಾದಿ ಪುರಷನಾಗಿ ಪ್ರಸಿದ್ದಿ ಪಡೆದು ಭಕ್ತರ ಮನದಲ್ಲಿ ಮನೆ ಮಾಡಿರುವ ಬಲಮುರಿ ಶ್ರೀ ಗಣಪತಿ ಹಾಗೂ ವೀರಭದ್ರೇಶ್ವರ ಜಾತ್ರೆ ಈ ಭಾಗದಲ್ಲಿಯೇ ಖ್ಯಾತಿ ಪಡೆದಿದೆ.

    ಈ ದೇವಸ್ಥಾನಗಳ ಅಭಿವೃದ್ಧಿಗಾಗಿ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿರುವ ಎಸ್ ಬಿ. ಸವದತ್ತಿ ಅವರು ತಮ್ಮ ತನು ಮನ ಧನದಿಂದ ಹಗಲಿರುಳು ಶ್ರಮಿಸಿ ಒಂದು ಹಂತಕ್ಕೆ ತಂದಿದ್ದಾರೆ. ಯಾವುದೇ ಕಾರ್ಯ ಸಿದ್ಧಿ ಆಗಬೇಕು ಎಂದರೆ ಗುರಿ ಮತ್ತು ಛಲದೊಂದಿಗೆ ಮುಂದಾದ ಸವದತ್ತಿ ಅವರು ಹಿಡಿದ ಕಾರ್ಯ ಕೈಬಿದೇ ಯಾವುದೇ ಟೀಕೆ ಟಿಪ್ಪಣಿಗಳು ಬಂದರೂ ಅದಕ್ಕೆ ‌ಕಿವಿಕೊಡದೇ ಸೇವೆ ಮಾಡಿ ಉಭಯ ದೇವಸ್ಥಾನಗಳ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ನಿಂತಿದ್ದಾರೆ.

    ಈಗ ರಚನೆಗೊಂಡಿರುವ ಕಮಿಟಿಯಮ್ನ ಪದಾಧಿಕಾರಿಗಳ‌ ಹಾಗೂ ಭಕ್ತರ ಜೊತೆಗೆ ಅನೇಕ ಸಾಮಾಜಿಕ ‌ಕಾರ್ಯ ,ಜಾತ್ರಾ ಮಹೋತ್ಸವನ್ನ ಅತ್ಯಂತ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ನಡೆಸಿಕೊಂಡು ಬರತಾ ಇದ್ದಾರೆ‌.ಭಕ್ತರ ಅನುಕೂಲಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನ ಯೋಜನೆ ಹಾಕಿಕೊಂಡಿದೆ. ವಸತಿಗೃಹಗಳು, ಕಲ್ಯಾಣ ಮಂಟಪ ಸೇರಿದಂತೆ ಅಗತ್ಯ ಸೌಕರ್ಯ ನಿರ್ಮಾಣಕ್ಕೆ ಮುಂದಾಗಿದೆ.

    ಈಗಾಗಲೇ ಈ ದೇವಸ್ಥಾನಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಸಹಕಾರ ನೀಡಿದ ಉದ್ಯಮಿ ವಿಜಯ ಸಂಕೇಶ್ವರ,ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ,‌ ಅಂದಿನ ಮಹಾನಗರ ಪಾಲಿಕೆ ಜನಪ್ರಿಯ ಪಾಲಿಕೆ ಸದಸ್ಯರಾಗಿದ್ದ ಲಕ್ಷ್ಮಣ ಹಿರೇಕೆರೂರ ಅವರ ಸೇವೆ ಸ್ಮರಣೀಯ.

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.