Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ವಾಪಸ್ ಕಲುಹಿಸಲು ಸೂಚನೆ: ಸಚಿವ ಡಾ.ಜಿ.ಪರಮೇಶ್ವರ್

    By Author AINApril 25, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೇಂದ್ರ ಸರ್ಕಾರದ ಕೆಲವೊಂದು ಕ್ರಮಗಳ ಭಾಗವಾಗಿ ಕರ್ನಾಟಕದಲ್ಲಿರುವ ಪಾಕಿಸ್ತಾನಿಗಳನ್ನು ವಾಪಸ್ ಕಲುಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಧಿಕೃತವಾಗಿ ಇರುವವರು, ಅನಧಿಕೃತವಾಗಿ ಇರುವವರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ.

    ಈ ಹಿಂದೆ ಅಧಿವೇಶನದಲ್ಲಿ ಪ್ರಶ್ನೆ ಕೇಳಿದಾಗ ಉತ್ತರ ನೀಡಿದ್ದೇವೆ. ಅದರಲ್ಲಿ ಪಾಕಿಸ್ತಾನಿ ಪ್ರಜೆಗಳು ಯಾರಿದ್ದಾರೆ, ಅಧಿಕೃತವಾಗಿ ಯಾರಿದ್ದಾರೆ ಎಂದು ತಿಳಿದು ಅವರನ್ನೆಲ್ಲ ವಾಪಸ್ ಕಳುಹಿಸಲೇಬೇಕಾಗುತ್ತದೆ” ಎಂದರು.

    Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!

    “ಕೇಂದ್ರ ಸರ್ಕಾರ ವಾಪಸ್ ಕಳಿಸುವ ತೀರ್ಮಾನ ತೆಗೆದುಕೊಂಡಿದೆ. ಅನಧಿಕೃತವಾಗಿ ಇರುವುದರ ಬಗ್ಗೆ ಪರಿಶೀಲಿಸಬೇಕು. ಅಧಿಕೃತವಾಗಿ ಇರೋರನ್ನು ಕಳಿಸುವುದಕ್ಕೆ ತಕರಾರಿಲ್ಲ. ಈಗಾಗಲೇ ವೀಸಾ ಕ್ಯಾನ್ಸಲೇಷನ್ ಮಾಡಲಾಗಿದೆ, ವಾಪಸ್ ಹೋಗಿ ಅಂತ ಹೇಳಿ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾಪಸ್ ಹೋಗಿ ಅಂತ ಹೇಳೋದಷ್ಟೇ ನಮ್ಮ ಕೆಲಸ. ಅನಧಿಕೃತವಾಗಿ ಇಲ್ಲಿ ಇರುವವರನ್ನು ಪೊಲೀಸರು ಹುಡುಕ್ತಿದ್ದಾರೆ” ಎಂದು ಹೇಳಿದರು.

     

    Demo
    Share. Facebook Twitter LinkedIn Email WhatsApp

    Related Posts

    ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ!

    June 11, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ!

    June 11, 2025

    ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್: ಶಿಕ್ಷಣ ಸಚಿವರು ಹೇಳಿದ್ದೇನು?

    June 11, 2025

    ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ!? ಹಾಗಿದ್ರೆ ಇದು ಶುಭವೋ? ಅಶುಭವೋ ಎಂದು ಇಲ್ಲಿ ತಿಳಿಯಿರಿ!

    June 11, 2025

    ಕರ್ನಾಟಕದಲ್ಲಿ ಜೂ.12 ಮತ್ತು 13ರಂದು ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

    June 10, 2025

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    ಎಚ್ಚರ.. ನೀವು ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುತ್ತೀರಾ..? ಈ ಸಮಸ್ಯೆಗಳು ಉದ್ಭವಿಸಬಹುದು

    June 10, 2025

    ವಾಕಿಂಗ್ ಮಾಡುವ ಮಹಿಳೆಯರೇ ಇವನ ಟಾರ್ಗೆಟ್: ತಬ್ಬಿಕೊಂಡು, ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.