Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾದ 11 ವರ್ಷದ ಬಾಲಕಿ!

    By AIN AuthorApril 25, 2025
    Share
    Facebook Twitter LinkedIn Pinterest Email
    Demo

    ಚಿತ್ರದುರ್ಗ:– ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು 11 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

    Rain News: ವಿಜಯಪುರದಲ್ಲಿ ಗುಡುಗು ಸಹಿತ ಭಾರೀ ಮಳೆ -ಸಂಚಾರ ಅಸ್ತವ್ಯಸ್ತ!

    ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸ್ಪಂದನಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್​ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ

    June 22, 2025

    Crime News: ಆಟೋ ಚಾಲಕನ ಕತ್ತು ಸೀಳಿ ಕೊಲೆಗೆ ಯತ್ನ: ಆರೋಪಿ ಎಸ್ಕೇಪ್!

    June 22, 2025

    ಮಹಿಳೆಗೆ ಹೆರಿಗೆ ಮಾಡಿಸಿದ ನಿವೃತ್ತ ನರ್ಸ್: ನವಜಾತ ಗಂಡು ಶಿಶು, ತಾಯಿ ಸಾವು!

    June 22, 2025

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ: ಸಚಿವ ವೆಂಕಟೇಶ್!

    June 21, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.