Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 6 ಮಂದಿ ಸ್ವಚ್ಛತಾ ಸಿಬ್ಬಂದಿ ಸಾವು

    By Author AINApril 26, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಇಂದು ಬೆಳಿಗ್ಗೆ ನಡೆದ ಭೀಕರ ಅಫಘಾತ ಸಂಭವಿಸಿದೆ. ನುಹ್ ಹರಿಯಾಣದ ಫಿರೋಜ್‌ಪುರ್ ಝಿರ್ಕಾದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಪ್ರದೇಶವನ್ನು ಸ್ವಚ್ಛಗೊಳಿಸುತ್ತಿದ್ದಾಗ ವೇಗವಾಗಿ ಬಂದ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಕಾರ್ಮಿಕರು ಸಾವನ್ನಪ್ಪಿದ್ದು, ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

    Almonds: ಬಾದಾಮಿಯನ್ನು ಸಿಪ್ಪೆ ಸುಲಿದು ತಿನ್ನಬೇಕೆ, ಇಲ್ಲ ಹಸಿಯಾಗಿ ಸೇವಿಸಬೇಕೇ? ಯಾವುದು ಒಳ್ಳೆಯದು.? ಇಲ್ಲಿದೆ ಉತ್ತರ

    ಹೌದು ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಪಿಕಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆರು ಮಹಿಳೆಯರು ಸಾವನ್ನಪ್ಪಿದ್ದು,

    ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐದು ಮಂದಿ ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು ಮತ್ತು ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಪವಾಡದ ರೀತಿ ಓರ್ವ ಬಚಾವ್..ಇದಲ್ವಾ ಅದೃಷ್ಟ!?

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.