Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್ ದಾಳಿ ಪ್ರಕರಣ: ಬೇಸತ್ತು ಇಸ್ಲಾಂ ತ್ಯಜಿಸಿದ ಶಿಕ್ಷಕ!

    By AIN AuthorApril 27, 2025
    Share
    Facebook Twitter LinkedIn Pinterest Email
    Demo

    ಕೋಲ್ಕತ್ತಾ:– ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ತ್ಯಜಿಸಲು ನಿರ್ಧರಿಸಿದ್ದಾರೆ. ಸಬೀರ್ ಹುಸೇನ್ ಇಸ್ಲಾಂ ತೊರೆಯಲು ನಿರ್ಧರಿಸಿರುವ ಶಿಕ್ಷಕ.

    ಫುಡ್ ಕಿಟ್‌ನಲ್ಲಿ ಡ್ರಗ್ಸ್ ಸಾಗಾಟ: ವಿದೇಶಿ ಮಹಿಳೆ ಅರೆಸ್ಟ್, 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!

    ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗಾಗಿ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯೆಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025

    ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ..! ಅಷ್ಟಕ್ಕೂ ಆಗಿದ್ದೇನು..?

    June 21, 2025

    ಯೋಗವು ಎಲ್ಲಾ ಎಲ್ಲೆಗಳು, ವಯಸ್ಸು, ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಸೇರಿದ್ದಾಗಿದೆ: ಪ್ರಧಾನಿ ಮೋದಿ

    June 21, 2025

    ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ ಮೋದಿ ಅವರಿಗೆ ಅಭಿನಂದನೆ: ಹೆಚ್.ಡಿ.ಕುಮಾರಸ್ವಾಮಿ

    June 21, 2025

    International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.