Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್ ದಾಳಿ ಪ್ರಕರಣ: ಉಗ್ರರ ಮೇಲೆ ಕೆಂಡ ಕಾರಿದ ಶ್ರೀಮುರಳಿ!

    By AIN AuthorApril 27, 2025
    Share
    Facebook Twitter LinkedIn Pinterest Email
    Demo

    ಅಮಾಯಕರ ಜೀವ ತೆಗೆದ ಉಗ್ರರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು ಎಂದು ನಟ ಶ್ರೀಮುರಳಿ ಹೇಳಿದ್ದಾರೆ.

    ಎಂಥಾ ಕಾಲ ಬಂತು ಗುರು: ಪ್ರಶ್ನಿಸಿದ ಪತಿಯನ್ನೇ ಕೊಲೆಗೆ ಯತ್ನಿಸಿದ ಪತ್ನಿ!

    ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ನೋವಾಗ್ತಿದೆ. ಇದನ್ನೆಲ್ಲಾ ಯಾರು ಮಾಡಿದ್ದಾರೋ ಅವರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು. ಅಲ್ಲಿ ಸಮಾಧಾನವಿಲ್ಲ. ಈ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ ಹೇಳಬೇಕು ಅಂದರೆ ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ. ಅವರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯಿಲ್ಲ. ಅಮಯರ ಜೀವ ತೆಗೆದಿದ್ದಾರೆ. ಅದಕ್ಕೆ ಉಗ್ರರ ಅಂತ್ಯ ಆಗಲೇಬೇಕು ಎಂದು ಶ್ರೀಮುರಳಿ ಮಾತನಾಡಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಬಾಲಿವುಡ್‌ಗೆ ಹೊಂಬಾಳೆ ಫಿಲಂಸ್‌ ಲಗ್ಗೆ…ಹೃತಿಕ್ ರೋಷನ್ ಜೊತೆ ಕೈ ಜೋಡಿಸಿದ KGF ಪ್ರೊಡ್ಯೂಸರ್!‌

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    May 28, 2025

    ಕಮಲ್ ಹಾಸನ್ ಆ ಕೆಲಸ ಮಾಡದಿದ್ರೆ ಮುಲಾಜಿಲ್ಲದೇ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ!

    May 28, 2025

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    May 28, 2025

    ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

    May 28, 2025

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.