Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅತಿವೇಗದಿಂದ ಬೈಕ್ ಗೆ ಡಿಕ್ಕಿ ಹೊಡೆದು ಬಾವಿಗೆ ಹಾರಿದ ವ್ಯಾನ್: 11 ಮಂದಿ ಸಾವು!

    By AIN AuthorApril 28, 2025
    Share
    Facebook Twitter LinkedIn Pinterest Email
    Demo

    ಭೋಪಾಲ್:-ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ವ್ಯಾನ್, ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ

    ಏಟಿಗೆ ಎದುರೇಟು: KL ರಾಹುಲ್ ಮುಂದೆಯೇ ಇದು ನನ್ನ ಮೈದಾನ ಎಂದ ಕಿಂಗ್ ಕೊಹ್ಲಿ!

    ಅಪಘಾತದಲ್ಲಿ ವ್ಯಾನ್‌ನಲ್ಲಿದ್ದ 9 ಮಂದಿ, ಬೈಕ್‌ ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ 11 ಮಂದಿ ಸಾವಿಗೀಡಾಗಿದ್ದಾರೆ. ವ್ಯಾನ್‌ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ.

    ವ್ಯಾನ್‌ನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ..

    Demo
    Share. Facebook Twitter LinkedIn Email WhatsApp

    Related Posts

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    DNA ಪರೀಕ್ಷೆಯ ಮೂಲಕ ಇಲ್ಲಿಯವರೆಗೆ 210 ಮೃತದೇಹಗಳನ್ನು ಗುರುತಿಸಲಾಗಿದೆ: ಗುಜರಾತ್ ಸಚಿವ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.