Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Pahalgam Attack: ಭಾರತದ ಬ್ಯಾಕ್ ಟು ಬ್ಯಾಕ್‌ ಸಭೆಗೆ ಬೆಚ್ಚಿಬಿದ್ದ ಪಾಕಿಸ್ತಾನದಿಂದ ಮಧ್ಯರಾತ್ರಿ ಸುದ್ದಿಗೋಷ್ಠಿ- ಹೇಳಿದ್ದೇನು?

    By AIN AuthorApril 30, 2025
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್:- ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ಹಾಗೂ ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ಭಾರತ ಸರ್ಕಾರವು, ಪಾಕ್ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ಬೆಂಕಿ ಅವಘಡ: ಕೋಲ್ಕತ್ತಾ ಹೋಟೆಲ್‌ನಲ್ಲಿ 14 ಮಂದಿ ದುರ್ಮರಣ!

    ದಾಳಿ ಬಳಿಕ, ಪ್ರಧಾನಿ ಮೋದಿ ಅವರ ಸರಣಿ ಸಭೆ ನಡೆಸಿದ್ದು, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಮೋದಿ ಬ್ಯಾಕ್‌ ಟು ಬ್ಯಾಕ್‌ ಸಭೆಗೆ ಪಾಕಿಸ್ತಾನ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನ ಮಾತನಾಡಿದೆ.

    26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.

    ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ ಅವಕಾಶ ನೀಡಿದೆ. ಪಾಕಿಸ್ತಾನವು ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ತರಾರ್‌ ಮಾತನಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಸಿದ್ಧತೆ: ಗ್ರೀನ್ ಸಿಗ್ನಲ್ ಕೊಟ್ರಾ ಟ್ರಂಪ್..!?

    June 19, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    Israel-Iran Conflict: ಇರಾನ್ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ಆಸ್ಪತ್ರೆ ಧ್ವಂಸ..!..!

    June 19, 2025

    DNA ಪರೀಕ್ಷೆಯ ಮೂಲಕ ಇಲ್ಲಿಯವರೆಗೆ 210 ಮೃತದೇಹಗಳನ್ನು ಗುರುತಿಸಲಾಗಿದೆ: ಗುಜರಾತ್ ಸಚಿವ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025

    ಕೇಂದ್ರವು ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕ್ತಿದೆ: ವಿದೇಶದಿಂದ ಬರುತ್ತಿದ್ದಂತೆ ಪ್ರಿಯಾಂಕ ಖರ್ಗೆ ವಾಗ್ದಾಳಿ

    June 19, 2025

    ಕಾರ್ಯಕ್ರಮಕ್ಕೆ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವು!

    June 18, 2025

    ಲಾಡ್ಜ್’ನಲ್ಲಿ ಲವರ್ ಜತೆ ವಿವಾಹಿತೆ ಲಾಕ್..! ಮುಂದೇನಾಯ್ತು ಗೊತ್ತಾ..? Video ವೈರಲ್

    June 18, 2025

    ವಿಮಾನ ದುರಂತ: DNA ಪರೀಕ್ಷೆಯ ಮೂಲಕ 184 ಮೃತದೇಹಗಳ ಗುರುತು ಪತ್ತೆ..!

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.