Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಆಘಾತಕಾರಿ ಘಟನೆ: ದಿನೇಶ್ ಗುಂಡೂರಾವ್!

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಆಘಾತಕಾರಿ ಘಟನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ: ಆರ್ ಅಶೋಕ್ ಸ್ಪೋಟಕ ಹೇಳಿಕೆ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಆದರೆ ಬಿಜೆಪಿಯವರು ಬೆಂಕಿ ಹಚ್ಚೋದು ಬೇಡ ಎಂದರು.

    ಕೊಲೆ ಕೇಸ್ ಅತ್ಯಂತ ಆಘಾತಕಾರಿ ಘಟನೆ. ಮೊನ್ನೆ ಅಶ್ರಫ್ ಎಂದು ತೀರಿ ಹೋಗಿದ್ದರು. ಇವತ್ತು ಸುಹಾಸ್ ಶೆಟ್ಟಿ ಕೊಲೆ ಆಗಿರುವುದು ಎಲ್ಲರಿಗೂ ಅಘಾತವಾಗಿದೆ. ಇದು ದುರ್ಘಟನೆ. ನಮ್ಮ ಪೊಲೀಸರು ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ಕೊಟ್ಟಿದ್ದೇವೆ. ಪೊಲೀಸರು ಜವಾಬ್ದಾರಿಯಿಂದ ಉತ್ತಮವಾಗಿ ನಿರ್ವಹಣೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.

    ಜಿಲ್ಲೆಯಲ್ಲಿ ಕೋಮಿನ ವಿಷ ಬೀಜ ಹೋಗಲಾಡಿಸಲು ಎಲ್ಲರೂ ಪ್ರಯತ್ನ ಮಾಡಬೇಕು. ಪ್ರಚೋದನಕಾರಿ ಮಾತು ಆಡುವ ಮೂಲಕ, ದ್ವೇಷವನ್ನು ಹೆಚ್ಚಿಸುವ ಮೂಲಕ ಇದಕ್ಕೆ ಕೊನೆಯಿಲ್ಲ. ನಮಗೆ ಶಾಂತಿ, ನೆಮ್ಮದಿ ಸ್ಥಾಪನೆಯಾಗಬೇಕು. ದಕ್ಷಿಣ ಕನ್ನಡದಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಕೆಲಸ ಮಾಡಬೇಕು. ಕೊಲೆ ಮಾಡಿರುವ ತಪ್ಪಿತಸ್ಥರನ್ನ ಬಂಧಿಸುವುದು ಪ್ರಥಮ ಆದ್ಯತೆ. ಪೊಲೀಸರು ಅದನ್ನ ಮಾಡುತ್ತಾರೆ. ಪೊಲೀಸರಿಗೆ ಫುಲ್ ಪವರ್ ಕೊಡ್ತೀವಿ. ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ನಮಗೆ ಎಲ್ಲಾ ಧರ್ಮದವರು, ಜಾತಿಯವರು ಒಂದೇ. ಕಾನೂನಿನ ಮುಂದೆ ಎಲ್ಲರೂ ಒಂದೇ. ಆ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ನಾಳೆ ಮಂಗಳೂರಿಗೆ ಹೋಗ್ತಿದ್ದೀನಿ. ಗೃಹ ಸಚಿವರ ಜೊತೆ ಮಾತಾಡಿದ್ದು, ಅವರು ಎಲ್ಲಾ ನಿಯಂತ್ರಣ ಮಾಡುತ್ತಿದ್ದಾರೆ. ಸಿಎಂ ಜೊತೆ ಮಾತಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೀವಿ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ನಮ್ಮ ನಂದಿನಿ ಒಕೆ.. ಅಮುಲ್ ಯಾಕೆ? BMRCL ನಡೆಗೆ ಸಾರ್ವಜನಿಕರಿಂದ ಆಕ್ಷೇಪ – JDS ವಾಗ್ದಾಳಿ

    June 18, 2025

    Amit Shah: ಜೂನ್ 19ಕ್ಕೆ ಕರ್ನಾಟಕಕ್ಕೆ ಬರಲಿದ್ದಾರೆ ಚುನಾವಣಾ ಚಾಣಕ್ಯ ಅಮಿತ್ ಶಾ..!

    June 18, 2025

    ಲಿಕ್ಕರ್ ಹಗರಣ: ಆಂಧ್ರದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ..!

    June 18, 2025

    ಬೆಂಗಳೂರಿಗರೇ ಗಮನಿಸಿ​​​! ನಾಳೆ ಕಾವೇರಿ ನೀರು ಸರಬರಾಜು ಬಂದ್​​!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.