Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಆರೋಪ

    By AIN AuthorMay 3, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ : ಕರ್ನಾಟಕ ರಾಜ್ಯದಲ್ಲಿ ಉಗ್ರಗಾಮಿಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ ಹೊರತು ಬೇರೆ ಏನೂ ಇಲ್ಲ. ಸರ್ಕಾರ ಬಂದ ಮೇಲೆ  ಹಿಂದೂ  ಕಾರ್ಯಕರ್ತರ ಕೊಲೆ ನಡೆಯುತ್ತಿದೆ. ರಾಜ್ಯದಲ್ಲಿ ಜಿಹಾದಿ ಮುಸ್ಲಿಮರನ್ನು   ಬಳಸಿಕೊಂಡು, ಹತ್ಯೆಗಳನ್ನು ಮಾಡ್ತಾ ಇದೆ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ  ಹೇಳಿದ್ದಾರೆ.

     

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಾನಮ್ಮ ದೇವಿ ಸರ್ಕಲ್ ದಲ್ಲಿ

    ಮಂಗಳೂರಿನ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು  ಮಾನವ ಸರಪಳಿ‌ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ‌ ಪ್ರತಿಭಟನೆ  ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದು ಸವದಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರನ್ನ ಕೊಲೆ ಮಾಡುವುದು ಸರ್ವೇಸಾಮಾನ್ಯವಾಗಿದೆ. ಜಿಹಾದಿ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಹಿಂದೂ ಕಾರ್ಯಕರ್ತರ ಎಷ್ಟೇ ಕೊಲೆಗಳು ನಡೆದರೂ ಸಹ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಸ್ಲಿಂಮರನ್ನು ಓಲೈಕೆ ಮಾಡುತ್ತಿದ್ದಾರೆ ಹೊರತು ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡುವ ಕೆಲಸ ನಡಿತಾ ಇಲ್ಲ ಎಂದು ಆರೋಪಿಸಿದರು.

    ಕರ್ನಾಟಕದ ಗ್ರಹಮಂತ್ರಿ ಡಾ. ಜಿ ಪರಮೇಶ್ವರ್ ಅವರು ಕೂಡಲೇ ಸುಹಾಸ ಶೆಟ್ಟಿ ಹತ್ಯೆ ಮಾಡಿದ ಕೊಲೆಗಡುಕರನ್ನು  ಬಂಧಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.

    ಇಂಗಳಿ ಗ್ರಾಮದಲ್ಲಿ ಘೋರ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳ ದಾರುಣ ಸಾವು

    ಇದೇ ಸಂದರ್ಭದಲ್ಲಿ ತೇರದಾಳ  ಮತಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಶೈಲ ಬಿಳಗಿ, ಶ್ರೀಶೈಲ ಗಸ್ತಿ. ಮಾಹಾದೇವ ದುಪದಾಳ ಮಾಹಾದೇವ ಕೋಟ್ಯಾಳ, ಯಲ್ಲಪ್ಪಾ ಕಟಗಿ, ಅರುಣ ಬುದ್ನಿ, ನಂದು ಗಾಯಕವಾಡ, ಮಹಾದೇವ ಆಲಕನೊರ, ಮಾರುತಿ ಗಾಡಿವಡ್ಡರ, ಸುನೀಲ ಶಿಕ್ಕಲಗಾರ, ಶಿಮತಿ ಮಾಹಾನಂದ ಹೊರಟ್ಟಿ, ವಿದ್ದಾ ದಬಾಡಿ, ಗೌರಿ ಮೀಳ್ಳಿ, ಸವಿತಾ ಹೋಸೊರ ಡಳದುಳ, ದುರ್ಗವ್ವ ಹರಿಜನ, ವೈಷ್ಣವಿ ಬಾಗೇವಾಡಿ, ನಂದಾ ಕೋಕಟ್ನೂರ, ಶಂಕರ ಪಾಟೀಲ, ರವಿ ಗಡಾದ, ಪರಶುರಾಮ ಕಾಖಂಡಕಿ, ‌ಸಂಜಯ ತೇಗಿ, ಬಸವರಾಜ ಅಮ್ಮನಗಿಮಠ, ನಿಂಗಪ್ಪಾ ನಾಯಕ, ಬಶ್ಟೇಪ್ಪಾ ಕುಂಚನೊರ, ಬಾಬು ಮಹಾಜನ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.