Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನೋಡ್ ನೋಡ್ತಿದ್ದಂತೆ ಹೊತ್ತಿ ಉರಿದ ಲಾರಿ: ಚಾಲಕ ಪಾರು!

    By AIN AuthorMay 4, 2025
    Share
    Facebook Twitter LinkedIn Pinterest Email
    Demo

    ತುಮಕೂರು:-ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ನಡುರೋಡಲ್ಲಿ ಹೊತ್ತಿ ಉರಿದಿದ್ದು, ಚಾಲಕ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ಜರುಗಿದೆ.

    ಭಾರತೀಯ ಸೇನೆ ಬಗ್ಗೆ ಪಾಕ್ ಗೆ ಮಾಹಿತಿ ರವಾನೆ: ಇಬ್ಬರು ಅರೆಸ್ಟ್!

    ಡಾಬಸ್ ಪೇಟೆಯಿಂದ ವಸಂತ ನರಸಾಪುರ ಕಡೆಗೆ ಕಾರಿಯು ತೆರಳುತ್ತಿತ್ತು. ಈ ವೇಳೆ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯನ್ನು ಬಿಟ್ಟು ಚಾಲಕ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿ ಕೆನ್ನಾಲಿಗೆಗೆ ಲಾರಿ ಸುಟ್ಟು ಭಸ್ಮವಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025

    ಕಾಂಗ್ರೆಸ್ ಈ ದೇಶದಲ್ಲಿ ಇದೇ ಎಂದುಕೊಳ್ಳಲು ಅಸಹ್ಯವಾಗುತ್ತೆ: ಸಚಿವ ವಿ.ಸೋಮಣ್ಣ ಕಿಡಿ

    June 21, 2025

    ಕಾವೇರಿ ನದಿಯಲ್ಲಿ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ..!

    June 21, 2025

    ಬೆಳಗಾವಿ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತ ಸಾವು..!

    June 21, 2025

    ಮನೆ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ: 267 ಗ್ರಾಂ ಚಿನ್ನ, 470 ಗ್ರಾಂ ಬೆಳ್ಳಿ ವಶಕ್ಕೆ!

    June 21, 2025

    ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ ಭ್ರಷ್ಟಾಚಾರವಿದೆ : ಈಶ್ವರ್ ಖಂಡ್ರೆ

    June 21, 2025

    ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಧಿಕಾರಿಗಳ ಎಡವಟ್ಟು: ಕೈ ಕೊಟ್ಟ ಲೈವ್ ಸ್ಟ್ರೀಮಿಂಗ್, ವಿ. ಸೋಮಣ್ಣ ಗರಂ!

    June 21, 2025

    ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!

    June 21, 2025

    International Yoga Day: ನೃಪತುಂಗ ಬೆಟ್ಟದಲ್ಲಿ ಯೋಗ ಆಚರಣೆ!

    June 21, 2025

    ಧಾರವಾಡ: ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ವಂಚನೆ- ದೂರು ದಾಖಲು!

    June 21, 2025

    ಸುಡುವ ಸಾಂಬಾರು ಬಿದ್ದು ಆಸ್ಪತ್ರೆ ಸೇರಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು!

    June 20, 2025

    ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.