Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Operation Sindoor: ಜಸ್ಟ್ 23 ನಿಮಿಷಕ್ಕೆ ಪಾಕ್ ಶೇಕ್… ಭಾರತದ ದಾಳಿ ಹೇಗಿತ್ತು? ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ನವದೆಹಲಿ:– ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ದಾಳಿಗೆ ಪಾಕಿಸ್ತಾನ್ ಗೆ ನಡುಕಶುರುವಾಗಿದೆ. ಜಸ್ಟ್ 23 ನಿಮಿಷದಲ್ಲಿ ಭಾರತ ನಡೆಸಿದ ದಾಳಿಗೆ ಸುಮಾರು 80 ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ.

    ಎಸ್, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಭಾರತದ ನಡೆಸಿದ ದಾಳಿಯ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ.

    ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಿ : ಮಾಲತೇಶ್ ಅರಸ್

    ಎಸ್, ಕಾಶ್ಮೀರದ ಬೈಸರನ್‌ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್‌ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಹೌದು.. ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್‌ ಉಗ್ರರ ಅಡಗುತಾಣಗಳ ಮೇಲೆ ರಫೇಲ್‌ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆ‌ಯ ಜೆಟ್‌ಗಳು ಸೇಫ್‌ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್‌ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ.

    ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.

    Demo
    Share. Facebook Twitter LinkedIn Email WhatsApp

    Related Posts

    ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್: ಏನೆಲ್ಲಾ ಚರ್ಚೆ ನಡೀತು?

    June 1, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    ಭೂಕುಸಿತ: ಅರುಣಾಚಲ ಪ್ರದೇಶದಲ್ಲಿ ಕೊಚ್ಚಿ ಹೋದ ವಾಹನ – 7 ಮಂದಿ ಸಾವು!

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.