Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದೇಶಾದ್ಯಂತ ಮೊಳಗಿದ ಸೈರನ್..ಆಪರೇಷನ್‌ ಅಭಯ ಹೆಸರಿನಲ್ಲಿ ಮಾಕ್‌ ಡ್ರಿಲ್‌ ಶುರು!

    By Author AINMay 7, 2025
    Share
    Facebook Twitter LinkedIn Pinterest Email
    Demo

    ಆಪರೇಷನ್‌ ಸಿಂಧೂರ ಸಕ್ಸಸ್‌ ಬೆನ್ನಲ್ಲೇ ದೇಶಾದ್ಯಂತ ಈಗ ಆಪರೇಷನ್‌ ಅಭಯ ಹೆಸರಿನಲ್ಲಿ ಮಾಕ್‌ ಡ್ರಿಲ್‌ ಪ್ರಾರಂಭವಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಗೃಹ ಸಚಿವಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಭಾರತದಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತು ನಡೆಸಲಾಗುತ್ತಿದೆ. ದಶಕಗಳಲ್ಲಿ ಇದೇ ಮೊದಲ ಬಾರಿಗೆ ಈ ಅಣಕು ಕವಾಯತು ನಡೆಸಲಾಗುತ್ತಿದೆ.

    #WATCH | Mumbai, Maharashtra: A mock drill is being carried out at Mumbai's Cross Maidan.

    MHA has ordered a nationwide mock drill today. pic.twitter.com/907WmftjEL

    — ANI (@ANI) May 7, 2025

    ಮಾಕ್ ಡ್ರಿಲ್‌ ಮೂಲಕ ಇಂದಿನ ಪೀಳಿಗೆಯವರಿಗೆ ಯುದ್ಧ ಸನ್ನಿವೇಶಗಳಲ್ಲಿ ಶತ್ರುಗಳಿಂದ ಸ್ವಯಂ ರಕ್ಷಣೆ ಪಡೆಯುವುದರ ಕುರಿತ ತಿಳಿಸಲಾಗುತ್ತದೆ. ದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಶತ್ರುಗಳಿಂದ ನಡೆಯಬಹುದಾದ ವಾಯು ದಾಳಿಯ ಸಾಧ್ಯತೆ ಮತ್ತು ಅದರ ಕುರಿತು ಸೈರನ್ ಮೊಳಗಿಸುವ ಮೂಲಕ ಮಾಹಿತಿ ನೀಡಲಾಗುತ್ತದೆ. ದಾಳಿ ವೇಳೆ ಸ್ವಯಂ ರಕ್ಷಣೆಯ ತರಬೇತಿ ನೀಡಲಾಗುತ್ತದೆ.

    ಯುದ್ಧ ಸಂದರ್ಭದಲ್ಲಿ ದೇಶದ ಪ್ರಮುಖ ಸ್ಥಾವರಗಳನ್ನು ಶತ್ರುಗಳಿಂದ ಕಾಪಾಡುವುದು ಮುಖ್ಯ. ಅವುಗಳ ಮೇಲೆ ದಾಳಿ ಆಗದಂತೆ ಮರೆಮಾಚಿಕೊಳ್ಳಬೇಕಾದ ಅಗತ್ಯವಿರುವುದರಿಂದ ಈ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

    ವಾಯು ದಾಳಿಯಂತಹ ಸಂದರ್ಭಗಳಲ್ಲಿ ಶತ್ರುಗಳಿಗೆ ನಮ್ಮಲ್ಲಿನ ಜನಸಂಖ್ಯೆಯಿರುವ ಸ್ಥಳಗಳ ಗುರುತು ಸಿಗದಂತೆ ತಡೆಯಲು ನಗರ ಮತ್ತು ಹಳ್ಳಿಗಳಲ್ಲಿ ವಿದ್ಯುತ್ ದೀಪಗಳು ಸಂಪೂರ್ಣ ಬಂದ್ ಆಗಿರಲಿದೆ. ರಾತ್ರಿ ವಾಹನ ಸಂಚಾರ ಸ್ಥಗಿತವಾಗುತ್ತದೆ. ಅದರಂತೆ ಮಾಕ್ ಡ್ರಿಲ್ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುತ್ ದೀಪಗಳು ಬಂದ್​ ಆಗುತ್ತವೆ.

    ಯುದ್ಧ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಯನ್ನು ಹೇಗೆ ಮಾಡಬೇಕು ಎಂಬುದರ ಕುರಿತು ಅಣಕು ಕಾರ್ಯಾಚರಣೆಯ ಮೂಲಕ ತಿಳಿಸಲಾಗುತ್ತದೆ.

     

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಭಾರತ -ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಗ್ಗೆ ಪ್ರಧಾನಿ ಮೋದಿಗೆ ರಾಹುಲ್, ಖರ್ಗೆ ಪತ್ರ.!

    May 11, 2025

    ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ: ಯೋಗಿ ಆದಿತ್ಯನಾಥ್

    May 11, 2025

    ನಮ್ಮ ದಾಳಿಗೆ ಹೆದರಿ ಪಾಕಿಸ್ತಾನ ಅಮೆರಿಕ ಕಾಲು ‌ಹಿಡಿದುಕೊಳ್ತು: ಶೋಭಾ ಕರಂದ್ಲಾಜೆ

    May 11, 2025

    ಭಾರತದ ವಿರೋಧಿಗಳಿಗೆ ಬ್ರಹ್ಮೋಸ್ ಕ್ಷಿಪಣಿ ಸ್ಪಷ್ಟ ಸಂದೇಶ ಕೊಟ್ಟಿದೆ: ಸಚಿವ ರಾಜನಾಥ್ ಸಿಂಗ್

    May 11, 2025

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    Smriti Mandhana: ಭಾರತೀಯ ಸೈನಿಕರ ಬಗ್ಗೆ ಭಾವನಾತ್ಮಕ ಟ್ವೀಟ್ ಮಾಡಿದ ಲೇಡಿ ಕೊಹ್ಲಿ..!

    May 11, 2025

    Pulwama Attack: ಪುಲ್ವಾಮಾ ದಾಳಿ ಮಾಡಿಸಿದ್ದು ನಾವೇ: 6 ವರ್ಷಗಳ ಬಳಿಕ ಒಪ್ಪಿಕೊಂಡ ಪಾಪಿ ಪಾಕ್.!

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Operation Sindoor: ‘ಆಪರೇಷನ್ ಸಿಂಧೂರ’ ಸಿನಿಮಾ ಪೋಸ್ಟರ್ ರಿಲೀಸ್: ಕ್ಷಮೆ ಕೇಳಿದ ನಿರ್ದೇಶಕ..! ಯಾಕೆ ಗೊತ್ತಾ..?

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025

    ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಗಡಿಭಾಗಗಳಲ್ಲಿ ಡ್ರೋನ್‌-ಶೆಲ್‌ʼಗಳಿಂದ ದಾಳಿ!

    May 11, 2025

    IPL 2025: ದೇಶದಲ್ಲಿ ನಾವು ಶಾಂತಿಯಿಂದ ಇರುವುದಕ್ಕೆ ಯೋಧರ ತ್ಯಾಗವೇ ಕಾರಣ: ಸೌರವ್ ಗಂಗೂಲಿ

    May 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.