Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    RCBಯ ಸ್ಪೋಟಕ ಬ್ಯಾಟರ್ ಟೂರ್ನಿಯಿಂದಲೇ ಔಟ್: ಪ್ಲೇ ಆಫ್ ಹೊತ್ತಲ್ಲೇ ಬೆಂಗಳೂರಿಗೆ ಆಘಾತ!

    By AIN AuthorMay 8, 2025
    Share
    Facebook Twitter LinkedIn Pinterest Email
    Demo

    ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಪ್ಲೇ ಆಫ್‌ ಹತ್ತಿರದಲ್ಲಿ ನಿಂತಿದೆ. ಈ ವೇಳೆ ತಂಡಕ್ಕೆ ದೊಡ್ಡ ಪೆಟ್ಟೊಂದು ಬಿದ್ದಿದೆ. ತಂಡದ ಸ್ಟಾರ್‌ ಆಟಗಾರ ಗಾಯದ ಕಾರಣದಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಔಟ್ ಆಗಿದ್ದಾರೆ. ಇವರಗೆ ಬದಲಿ ಆಟಗಾರನನ್ನು ಸಹ ಆರ್‌ಸಿಬಿ ಘೋಷಿಸಿದೆ. ಹಾಗಿದ್ರೆ ಆ ಬದಲಿ ಆಟಗಾರ ಯಾರು? ಯಾರು ಟೂರ್ನಿಯಿಂದ ಹೊರ ನಡೆದಿದ್ದಾರೆ ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ..

    ಆಪರೇಷನ್‌ ಸಿಂಧೂರ್‌ ಯಶಸ್ವಿ: ಸೈನಿಕರಿಗಾಗಿ ನಿಮಿಷಾಂಭ ದೇಗುಲದಲ್ಲಿ ಪೂಜೆ ಸಲ್ಲಿಕೆ!

    ಎಸ್, RCB ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆರ್​ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದೆ.

    ಪ್ಲೇ ಆಫ್ ಸನಿಹವಾಗುತ್ತಿರುವಾಗ ಆರ್​​ಸಿಬಿಗೆ ಆಟಗಾರರ ಇಂಜುರಿ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಈ ಮೊದಲು ಆರಂಭಿಕ ಆಟಗಾರ ಫಿಲ್ ಸಾಲ್ಟ್ ಜ್ವರದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಮುಖ ವೇಗಿ ಜೋಶ್ ಹೇಜಲ್​ವುಡ್ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಇದರ ಜೊತೆಗೆ ನಾಯಕ ರಜತ್ ಪಾಟಿದರ್ ಕೂಡ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಇದರ ಜೊತೆಗೆ ಇದೀಗ ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಡಿಕ್ಕಲ್ ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

    Demo
    Share. Facebook Twitter LinkedIn Email WhatsApp

    Related Posts

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    May 8, 2025

    ಉಸಿರಾಟದಲ್ಲಿ ಸೀಟಿ ಕೇಳಿದ ವೈದ್ಯರು: ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದರು

    May 8, 2025

    ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು: ಬಿ.ವೈ ವಿಜಯೇಂದ್ರ ವಾಗ್ದಾಳಿ

    May 8, 2025

    IPL 2025: KKR ವಿರುದ್ಧ ಗೆದ್ದು ಬೀಗಿದ CSK: ಗೆಲುವಿನ ಬೆನ್ನಲ್ಲೇ ನಿವೃತ್ತಿ ಬಗ್ಗೆ ಮೌನ ಮುರಿದ ಕ್ಯಾಪ್ಟನ್ ಧೋನಿ‌!

    May 8, 2025

    ಹೆಬ್ಬಾಳ-ಏರ್‌ ಪೋರ್ಟ್‌ ಗೆ ಹೊಸ ಫ್ಲೈಓವರ್‌ ನಿರ್ಮಾಣ: ಗಡ್ಕರಿ ಬಳಿ ಕೇಂದ್ರದ ನೆರವು ಕೇಳಿದ ಡಿಕೆಶಿ

    May 8, 2025

    Credit Card: ಪೇ ಸ್ಲಿಪ್ ಇಲ್ಲದೆ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ

    May 8, 2025

    Gold Silver Price Today: ಮತ್ತೆ ಏರಿದ ಚಿನ್ನದ ದರ: ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ – ಬಂಗಾರ ಬೆಲೆ ಹೀಗಿದೆ!

    May 8, 2025

    Blood Sugar Level: ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾದ್ರೆ ಏನೆಲ್ಲಾ ತೊಂದರೆಯಾಗುತ್ತೆ ಗೊತ್ತಾ..?

    May 8, 2025

    ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜು!

    May 8, 2025

    ಕರ್ನಾಟಕದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ಸರ್ಕಾರ ಆದೇಶ!

    May 8, 2025

    Crime News: ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!

    May 8, 2025

    IPL 2025: ಆರ್ ಸಿಬಿಗೆ ಮತ್ತೋರ್ವ ಕನ್ನಡಿಗ ಎಂಟ್ರಿ.. ದೇವದತ್ ಪಡಿಕ್ಕಲ್ ಔಟ್!

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.